ಕುಶಾಲನಗರ (ಕೊಡಗು) : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವ ಸಲುವಾಗಿ ನೆನ್ನೆ ದಿನ ಕೊಡಗು ಜಿಲ್ಲೆಗೆ ತೆರಳಿದ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚ ಕೆಲ ಕಾರ್ಯಕರ್ತರು ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಕುಶಾಲನಗರ ತಾಲೂಕಿನ ಗುಡ್ಡೆ ಹೊಸೂರಿನಲ್ಲಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಶಾಲನಗರ ಗ್ರಾಮಾಂತರ ಠಾಣೆಯ ಪೊಲೀಸರು 9 ಆರೋಪಿಗಳನ್ನು ತಡರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳನ್ನು ಬಿಡುಗಡೆ ಮಾಡಬೇಕೆಂದು ಶಾಸಕ ಎಂ ಪಿ ಅಪ್ಪಚ್ಚು ರಂಜನ್ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಮನವಿ ಮಾಡಿದ್ದಾರೆ.
ಮೈಸೂರು : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…
ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…
ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…
ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…
ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…
ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…