ಹನೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರ ಆಪ್ತ ಯರಂಬಾಡಿ ಹುಚ್ಚಯ್ಯ ಬುಧವಾರ ಕಾಂಗ್ರೆಸ್ ತೊರೆದು ಜೆಡಿಎಸ್ ಅಭ್ಯರ್ಥಿ ಎಂ ಆರ್ ಮಂಜುನಾಥ್ ನೇತೃತ್ವದಲ್ಲಿ ಜಾ.ದಳ ಸೇರ್ಪಡೆಯಾಗಿದ್ದಾರೆ.
ಈ ವೇಳೆ ಜಾದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ಮಾತನಾಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಮಿಣ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಿನ ಮತಗಳು ಬಂದಿರಲಿಲ್ಲ ಇಂದು ಈ ಭಾಗದ ಪ್ರಮುಖ ಮುಖಂಡರಾದ ಯರಂಬಾಡಿ ಹುಚ್ಚಯ್ಯ ಹಾಗೂ ಪ್ರಮುಖ ನಾಯಕರುಗಳು ಜಾದಳ ಸೇರ್ಪಡೆಯಾಗಿರುವುದು ಈ ಭಾಗದಲ್ಲಿ ನಮಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಬಾರಿ ಹನೂರು ಕ್ಷೇತ್ರದಲ್ಲಿ ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ನಿಜವೋ ಹಾಗೆ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಜಾದಳ ಜಯಭೇರಿ ಬಾರಿಸುವುದು ನೂರಕ್ಕೆ ನೂರು ಸತ್ಯ. ಈ ಭಾಗದ ಜನರು ನನ್ನ ಸಂಘಟನೆ ಹಾಗೂ ಕಷ್ಟ ಸುಖಗಳಲ್ಲಿ ಸ್ಪಂದಿಸುತ್ತಿರುವುದಕ್ಕೆ ಮತದಾರರು ಈ ಬಾರಿ ನನ್ನ ಕೈ ಬಲಪಡಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಉಪಾಧ್ಯಕ್ಷ ಗಾಜನೂರು ಮಾದೇವ, ಬೋಪ್ಪನ್ ಮಾದೇವ, ವಡ್ಡರಸಿ ಸೇರಿದಂತೆ ಮುಂತಾದವರು ಕಾಂಗ್ರೆಸ್ ತೊರೆದು ಜಾದಳ ಸೇರ್ಪಡೆಯಾದರು.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…