ಜಿಲ್ಲೆಗಳು

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಘಟನೆ ಖಂಡಿಸಿ ರಸ್ತೆ ತಡೆ; ಸರ್ಕಾರಕ್ಕೆ ಮನವಿ

ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಲು ಕೊಡಗು ಜಿಲ್ಲೆಗೆ ತೆರಳಿದ್ದ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈ ಘಟನೆಗೆ ರಾಜ್ಯದಾದ್ಯಂತ ವಿರೋಧ ವ್ಯಕ್ತವಾಗಿದ್ದು ಹಲವಾರು ಕಾಂಗ್ರೆಸ್‌ ಪಕ್ಷಗಳ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

 

ಈ ಸಂಬಂಧವಾಗಿ ಇಂದು ಮೈಸೂರಿನ ವರುಣ ಕ್ಷೇತ್ರದ ಮೈಸೂರು ಸುತ್ತೂರು ಮುಖ್ಯ ರಸ್ತೆಯ ಮರಡಿ ಹುಂಡಿ ಗೆಟ್ ಬಳಿ ರಸ್ತೆ ತಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಸಿದ್ದರಾಮಯ್ಯ ಸಾಹೇಬರ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಸಾವಿರಾರು ಜನರ ಸಮ್ಮುಖದಲ್ಲಿ ರಸ್ತೆ ತಡೆ ನಡೆಸಲಾಯಿತು, ಆನಂತರ ಸರ್ಕಾರಕ್ಕೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ಈ ರಸ್ತೆ ತಡೆ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಬ್ರಿಗೇಡ್ ರಾಜ್ಯಾಧ್ಯಕ್ಷರಾದ ಹಿನಕಲ್ ಉದಯ್,ಜೆ ಮಹಾದೇವು, ಬುಲೆಟ್ ಮಹಾದೇವು, ಮರಡಿ ಹುಂಡಿ ಪುಟ್ಟಸ್ವಾಮಿ, ಬಾಲರಾಜ್,ಸಂತ್ತೋಷ ಕಿರಾಳು.ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ್, ಜಗದೀಶ್, ಪ್ರದೀಪ್, ಮರಡಿ ಹುಂಡಿ ಗ್ರಾಮದ ದೇವರಾಜು (ಜವರ) ರಾಮ, ರಘು, ರವಿ ಮಹೇಶ್,ತುಂನೇರಳೆ ಮಹೇಶ್, ರವಿ,ನಂದಿಗುಂದ ಮಹೇಶ್,ಸಪ್ಪಣ್ಣ, ಮಂಜು, ರಾಯನ ಹುಂಡಿ ಡಿ ಸಿ ಸಿ ಪಾಪಣ್ಣ, ಶೆಟ್ಟಿಹಳ್ಳಿ ಶಿವರಾಜ್, ಇನ್ನೂ ನೂರಾರು ಮುಖಂಡರು ಭಾಗವಹಿಸಿದ್ದರು.

andolanait

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

52 mins ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

4 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

4 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

4 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

4 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

4 hours ago