ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಲು ಕೊಡಗು ಜಿಲ್ಲೆಗೆ ತೆರಳಿದ್ದ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈ ಘಟನೆಗೆ ರಾಜ್ಯದಾದ್ಯಂತ ವಿರೋಧ ವ್ಯಕ್ತವಾಗಿದ್ದು ಹಲವಾರು ಕಾಂಗ್ರೆಸ್ ಪಕ್ಷಗಳ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಸಂಬಂಧವಾಗಿ ಇಂದು ಮೈಸೂರಿನ ವರುಣ ಕ್ಷೇತ್ರದ ಮೈಸೂರು ಸುತ್ತೂರು ಮುಖ್ಯ ರಸ್ತೆಯ ಮರಡಿ ಹುಂಡಿ ಗೆಟ್ ಬಳಿ ರಸ್ತೆ ತಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು, ಸಿದ್ದರಾಮಯ್ಯ ಸಾಹೇಬರ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಸಾವಿರಾರು ಜನರ ಸಮ್ಮುಖದಲ್ಲಿ ರಸ್ತೆ ತಡೆ ನಡೆಸಲಾಯಿತು, ಆನಂತರ ಸರ್ಕಾರಕ್ಕೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.
ಈ ರಸ್ತೆ ತಡೆ ಕಾರ್ಯಕ್ರಮದಲ್ಲಿ, ಸಿದ್ದರಾಮಯ್ಯ ಬ್ರಿಗೇಡ್ ರಾಜ್ಯಾಧ್ಯಕ್ಷರಾದ ಹಿನಕಲ್ ಉದಯ್,ಜೆ ಮಹಾದೇವು, ಬುಲೆಟ್ ಮಹಾದೇವು, ಮರಡಿ ಹುಂಡಿ ಪುಟ್ಟಸ್ವಾಮಿ, ಬಾಲರಾಜ್,ಸಂತ್ತೋಷ ಕಿರಾಳು.ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ್, ಜಗದೀಶ್, ಪ್ರದೀಪ್, ಮರಡಿ ಹುಂಡಿ ಗ್ರಾಮದ ದೇವರಾಜು (ಜವರ) ರಾಮ, ರಘು, ರವಿ ಮಹೇಶ್,ತುಂನೇರಳೆ ಮಹೇಶ್, ರವಿ,ನಂದಿಗುಂದ ಮಹೇಶ್,ಸಪ್ಪಣ್ಣ, ಮಂಜು, ರಾಯನ ಹುಂಡಿ ಡಿ ಸಿ ಸಿ ಪಾಪಣ್ಣ, ಶೆಟ್ಟಿಹಳ್ಳಿ ಶಿವರಾಜ್, ಇನ್ನೂ ನೂರಾರು ಮುಖಂಡರು ಭಾಗವಹಿಸಿದ್ದರು.
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭೇಟಿಗೆ ಸಮಯ ಕೋರಿದ್ದಾರೆ ಎಂದು ಸಿಎಂ…
ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಎಂದು ಸಚಿವ ದಿನೇಶ್…
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…