ಮೈಸೂರು : ಸಮಾಜವಾದಿ ಚಿಂತಕ, ಪ್ರಗತಿಪರ ಸಾಮಾಜಿಕ ಹೋರಾಟಗಾರ ಪ ಮಲ್ಲೇಶ್ ರವರ ಅಂತಿಮ ದರ್ಶನವನ್ನು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಅವರ ನಿವಾಸಕ್ಕೆ ಭೇಟಿ ನೀಡಿ ಪಡೆದರು.
ಈ ವೇಳೆ ಪ ಮಲ್ಲೇಶ್ ರವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಹೋರಾಟ, ಚಳವಳಿಯನ್ನೇ ಬದುಕಾಗಿಸಿಕೊಂಡಿದ್ದ ಗಾಂಧಿವಾದಿ, ಸಮಾಜಮುಖಿ ಚಿಂತನೆಯ ಪ್ರಖರ ವಾಗ್ಮಿ ಪ.ಮಲ್ಲೇಶ್ ಎಂದಿಗೂ ತಾವು ನಂಬಿದ ತತ್ವ ಸಿದ್ಧಾಂತಗಳೊಂದಿಗೆ ರಾಜಿಯಾಗಿರಲಿಲ್ಲ. ಆಚಾರ್ಯ ವಿನೋಬಾ ಬಾವೆ, ಜಯಪ್ರಕಾಶ್ ನಾರಾಯಣ್ (ಜೆಪಿ) ಅವರ ಚಳವಳಿಗಳಿಂದ ಪ್ರೇರಿತರಾಗಿ ಹೋರಾಟದ ಕಿಚ್ಚನ್ನು ಮೈಗೂಡಿಸಿಕೊಂಡು ಜೀವನದುದ್ದಕ್ಕೂ ತಮ್ಮ ಅಸ್ಮಿತೆಯನ್ನು ಉಳಿಸಿಕೊಂಡಿದ್ದರು.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…
ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…