ಕೊಡಗು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮತ್ತು ನಾಳೆ ಎರಡು ದಿನಗಳ ಪ್ರವಾಸವನ್ನು ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೈಗೊಂಡಿದ್ದು. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ಅಲ್ಲಿಯ ಜನರ ಸಮಸ್ಯೆಗಳಿಗೆ ಕಿವಿಯಾಗಲಿದ್ದಾರೆ.
ಈ ಸಂಬಂಧ ಇಂದು ಬೆಳಿಗ್ಗೆ ಕೊಡಗು ಜಿಲ್ಲೆಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರುಗಳು ಸ್ವಾಗತಿಸಿದರು.
ಜಿಲ್ಲೆಯ ಪೊನ್ನಂಪೇಟೆಗೆ ಭೇಟಿ ನೀಡಲಿದ್ದು ಆ ಬಳಿಕ ಕೊಯಿನಾಡು ಕಿಂಡಿ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿಯ ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ತದನಂತರ ದೇವರಕೋಲ್ಲಿ ರಾಜ್ಯ ಹೆದ್ದಾರಿ, ಕುಶಾಲನಗರದ ಮಳೆ ಹಾನಿ ಪ್ರದೇಶ ಸೇರಿದಂತೆ ಮಡಿಕೇರಿ, ಬಾಳೆಹೊನ್ನೂರಿನ ಕಡವಂತಿಯಲ್ಲಿ ಶಾಸಕ ರಾಜೇಗೌಡ ಅವರ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಟೆಹರಾನ್: ನಷ್ಟ ಪರಿಹಾರವಿಲ್ಲದೇ ಹಾರ್ಮುಜ್ ಜಲಸಂಧಿ ಓಪನ್ ಮಾಡಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಇರಾನ್ ಕೌಂಟರ್ ಕೊಟ್ಟಿದೆ.…
ನವದೆಹಲಿ: ಅಮೇರಿಕಾ ಮತ್ತು ಇರಾನ್ ನಡುವಿನ ಯುದ್ಧ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಲ್ಪಿಜಿ ಆತಂಕದಲ್ಲಿದ್ದ ಜನರಿಗೆ ಕೇಂದ್ರ ಸರ್ಕಾರ ಮತ್ತೊಂದು ಅಭಯ…
ಇತ್ತೀಚೆಗೆ ಮುಕ್ತಾಯಗೊಂಡ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡಲು ರಾಜ್ಯ ಸರ್ಕಾರ…
ಶುಭಾ ಖಟಾವಕರ ಮ್ಹೆತ್ರಸ್ ಸಿಗರೇಟು ಮತ್ತು ಜೂಜಿನಷ್ಟೇ ಸಾಮಾಜಿಕ ಜಾಲತಾಣಗಳೂ ಅಪಾಯಕರವೆ? ಅವು ನಿಮ್ಮನ್ನು ಚಟದ ದಾಸರನ್ನಾಗಿಸಬಲ್ಲವೆ? ಇತ್ತೀಚೆಗೆ ಅಮೆರಿಕದ…
ಮದ್ದೂರು: ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮದ್ದೂರು ಪಟ್ಟಣದ…
ಪಕ್ಷದ ಗೆಲುವಿಗೆ ಶ್ರಮಿಸಲು ರಾಜ್ಯದ ನಾಯಕರಿಗೆ ಹೈಕಮಾಂಡ್ ಸೂಚನೆ ಕಳೆದ ವಾರ ಬಿಜೆಪಿ ಪಾಳೆಯದಲ್ಲಿ ಹರಿದಾಡಿದ ಒಂದು ಸುದ್ದಿ ಕುತೂಹಲಕ್ಕೆ ಕಾರಣವಾಯಿತು.…