ಕೊಡಗು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮತ್ತು ನಾಳೆ ಎರಡು ದಿನಗಳ ಪ್ರವಾಸವನ್ನು ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೈಗೊಂಡಿದ್ದು. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ಅಲ್ಲಿಯ ಜನರ ಸಮಸ್ಯೆಗಳಿಗೆ ಕಿವಿಯಾಗಲಿದ್ದಾರೆ.
ಈ ಸಂಬಂಧ ಇಂದು ಬೆಳಿಗ್ಗೆ ಕೊಡಗು ಜಿಲ್ಲೆಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರುಗಳು ಸ್ವಾಗತಿಸಿದರು.
ಜಿಲ್ಲೆಯ ಪೊನ್ನಂಪೇಟೆಗೆ ಭೇಟಿ ನೀಡಲಿದ್ದು ಆ ಬಳಿಕ ಕೊಯಿನಾಡು ಕಿಂಡಿ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿಯ ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ತದನಂತರ ದೇವರಕೋಲ್ಲಿ ರಾಜ್ಯ ಹೆದ್ದಾರಿ, ಕುಶಾಲನಗರದ ಮಳೆ ಹಾನಿ ಪ್ರದೇಶ ಸೇರಿದಂತೆ ಮಡಿಕೇರಿ, ಬಾಳೆಹೊನ್ನೂರಿನ ಕಡವಂತಿಯಲ್ಲಿ ಶಾಸಕ ರಾಜೇಗೌಡ ಅವರ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…
ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…
ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…