ಕೊಡಗು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮತ್ತು ನಾಳೆ ಎರಡು ದಿನಗಳ ಪ್ರವಾಸವನ್ನು ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೈಗೊಂಡಿದ್ದು. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ಅಲ್ಲಿಯ ಜನರ ಸಮಸ್ಯೆಗಳಿಗೆ ಕಿವಿಯಾಗಲಿದ್ದಾರೆ.
ಈ ಸಂಬಂಧ ಇಂದು ಬೆಳಿಗ್ಗೆ ಕೊಡಗು ಜಿಲ್ಲೆಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರುಗಳು ಸ್ವಾಗತಿಸಿದರು.
ಜಿಲ್ಲೆಯ ಪೊನ್ನಂಪೇಟೆಗೆ ಭೇಟಿ ನೀಡಲಿದ್ದು ಆ ಬಳಿಕ ಕೊಯಿನಾಡು ಕಿಂಡಿ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿಯ ಸಂತ್ರಸ್ಥರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ತದನಂತರ ದೇವರಕೋಲ್ಲಿ ರಾಜ್ಯ ಹೆದ್ದಾರಿ, ಕುಶಾಲನಗರದ ಮಳೆ ಹಾನಿ ಪ್ರದೇಶ ಸೇರಿದಂತೆ ಮಡಿಕೇರಿ, ಬಾಳೆಹೊನ್ನೂರಿನ ಕಡವಂತಿಯಲ್ಲಿ ಶಾಸಕ ರಾಜೇಗೌಡ ಅವರ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…