ಜಿಲ್ಲೆಗಳು

ಸಿದ್ದು 75 ಅಮೃತ ಮಹೋತ್ಸವ ಚಿನ್ನದ ಪದಕದ ದತ್ತಿಯನ್ನು ಮೈ.ವಿವಿ ಕುಲಪತಿಗಳಿಗೆ ಹಸ್ತಾಂತರ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹುಟ್ಟು ಹಬ್ಬದ ಅಂಗವಾಗಿ ನಡೆದ  ಸಿದ್ದರಾಮಯ್ಯ75 ಅಮೃತ ಮಹೋತ್ಸವ ಚಿನ್ನದ ಪದಕದ ದತ್ತಿಯನ್ನು ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾನ್ಯ ಕುಲಪತಿಗಳಾದ ಹೇಮಂತ್‌ ಕುಮಾರ್‌ ಅವರಿಗೆ ಇಂದು ಹಸ್ತಾಂತರ ಮಾಡಲಾಯಿತು.

ಮೈ.ವಿವಿ ಕುಲಪತಿಗೆ ಹಸ್ತಾಂತರ

ಇದೆ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಅಮೃತ ಮಹೋತ್ಸವದ ನೆನಪಿನಾರ್ಥ ಪುರಾಣಪ್ರಸಿದ್ಧವಾದ ನಾಗಲಿಂಗ ಪುಷ್ಪ ಶಶಿ ಯನ್ನು ಕ್ರಾಫರ್ಡ್ ಹಾಲ್ ಅವರಣದಲ್ಲಿ ಗೌರವಾನ್ವಿತ ಕುಲಪತಿಗಳು ನೆಡುವುದರ ಮೂಲಕ ಮೂಲಕ ನೀರೆರೆದರು . ನಂತರದಲ್ಲಿ 75 ತೆಂಗಿನ ಸಸಿಗಳನ್ನು ರೈತ ಸಂಘದ ಪದಾಧಿಕಾರಿಗಳಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಮೈಸೂರು ವಿವಿ ಕುಲಸಚಿವರಾದ ಪ್ರೊಫೆಸರ್ ಶಿವಪ್ಪ, ಮೈಸೂರು ಡಿಸಿಸಿ ಅಧ್ಯಕ್ಷರಾದ ಡಾ ಬಿಜೆ ವಿಜಯ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಮರಿಗೌಡ, ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ವಿದ್ಯಾಸಾಗರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜು ಕಿರಣ್ ಹಾಗೂ ಜಿಲ್ಲಾ ಕಾಂಗ್ರೆಸಿನ ನೂರಾರು ಪದಾಧಿಕಾರಿಗಳು ಈ ಸಂದರ್ಭದಲ್ಲಿ
ಭಾಗವಹಿಸಿದ್ದರು.

andolanait

Recent Posts

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

1 hour ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

1 hour ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

2 hours ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

2 hours ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…

2 hours ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…

2 hours ago