ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹುಟ್ಟು ಹಬ್ಬದ ಅಂಗವಾಗಿ ನಡೆದ ಸಿದ್ದರಾಮಯ್ಯ75 ಅಮೃತ ಮಹೋತ್ಸವ ಚಿನ್ನದ ಪದಕದ ದತ್ತಿಯನ್ನು ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾನ್ಯ ಕುಲಪತಿಗಳಾದ ಹೇಮಂತ್ ಕುಮಾರ್ ಅವರಿಗೆ ಇಂದು ಹಸ್ತಾಂತರ ಮಾಡಲಾಯಿತು.
ಇದೆ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಅಮೃತ ಮಹೋತ್ಸವದ ನೆನಪಿನಾರ್ಥ ಪುರಾಣಪ್ರಸಿದ್ಧವಾದ ನಾಗಲಿಂಗ ಪುಷ್ಪ ಶಶಿ ಯನ್ನು ಕ್ರಾಫರ್ಡ್ ಹಾಲ್ ಅವರಣದಲ್ಲಿ ಗೌರವಾನ್ವಿತ ಕುಲಪತಿಗಳು ನೆಡುವುದರ ಮೂಲಕ ಮೂಲಕ ನೀರೆರೆದರು . ನಂತರದಲ್ಲಿ 75 ತೆಂಗಿನ ಸಸಿಗಳನ್ನು ರೈತ ಸಂಘದ ಪದಾಧಿಕಾರಿಗಳಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಮೈಸೂರು ವಿವಿ ಕುಲಸಚಿವರಾದ ಪ್ರೊಫೆಸರ್ ಶಿವಪ್ಪ, ಮೈಸೂರು ಡಿಸಿಸಿ ಅಧ್ಯಕ್ಷರಾದ ಡಾ ಬಿಜೆ ವಿಜಯ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಮರಿಗೌಡ, ಜಿಲ್ಲಾ ರೈತ ಸಂಘದ ಅಧ್ಯಕ್ಷರಾದ ವಿದ್ಯಾಸಾಗರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜು ಕಿರಣ್ ಹಾಗೂ ಜಿಲ್ಲಾ ಕಾಂಗ್ರೆಸಿನ ನೂರಾರು ಪದಾಧಿಕಾರಿಗಳು ಈ ಸಂದರ್ಭದಲ್ಲಿ
ಭಾಗವಹಿಸಿದ್ದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…