ಚಾಮರಾಜನಗರ:ರಾಜ್ಯ ಮಳೆ ಹಾನಿಯಿಂದಾಗಿ ವಿಪತ್ತಿನಲ್ಲಿರುವ ಸಂದರ್ಭದಲ್ಲಿ ವಿರೋಧಪಕ್ಷವಾದ ಕಾಂಗ್ರೆಸ್ ಕಾರ್ಯಕರ್ತರು ಒಂದು ಮೈಸೂರ್ ಪಾಕ್ ಗೆ ಅಲ್ಲಿಗೆ ಹೋಗಬೇಕಿತ್ತಾ ಎಂದು ಸಿದ್ಧರಾಮೋತ್ಸವ ಕುರಿತು ವ್ಯಂಗ್ಯವಾಡಿದರು.
ಕೊಳ್ಳೇಗಾಲ ತಾಲ್ಲೂಕಿನ ದಾಸನಪುರ ಗ್ರಾಮದಲ್ಲಿ ಮಳೆ ಹಾನಿ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಕೋಮುಗಲಭೆ ಹಾಗೂ ಮಳೆಹಾನಿಯಿಂದಾಗಿ ಸೂತಕದ ಮನೆಯಂತಿದೆ ಈ ಸಂದರ್ಭದಲ್ಲಿ ಸಿದ್ಧರಾಮೋತ್ಸವದ ಅಗತ್ಯವಿರಲಿಲ್ಲ, ನಾವು ಕೂಡ ನಮ್ಮ ಸರ್ಕಾರದ ಸಂಭ್ರಮವನ್ನು ಈ ಕಾರಣಕ್ಕೆ ಮೊಟಕುಗೊಳಿಸಿದ್ದೇವೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದವರು ಸಿದ್ಧರಾಮೋತ್ಸವ ಮಾಡಿದರು ಅಷ್ಟೇ, ಪಕ್ಷೋತ್ಸವ ಮಾಡಿದರು ಅಷ್ಟೇ ಅವರು ಯಾವುದೇ ಕಾರಣಕ್ಕೂ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಇದು ಮೋದಿ ಯುಗ, ಬಿಜೆಪಿ ಯುಗ ಎಂದು ತಿಳಿಸಿದರು.
ಗುವಹಾಟಿ : ಆರಂಭದಲ್ಲಿ ಬೌಲರ್ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…