ಜಿಲ್ಲೆಗಳು

ಕಾಂಗ್ರೆಸ್ ಕಾರ್ಯಕರ್ತರು ಒಂದು ಮೈಸೂರ್ ಪಾಕ್ ಗೆ ಅಲ್ಲಿಗೆ ಹೋಗಬೇಕಿತ್ತಾ : ಸಿದ್ಧರಾಮೋತ್ಸವಕ್ಕೆ ಆರ್.ಅಶೋಕ್ ವ್ಯಂಗ್ಯ

ಚಾಮರಾಜನಗರ:ರಾಜ್ಯ ಮಳೆ ಹಾನಿಯಿಂದಾಗಿ ವಿಪತ್ತಿನಲ್ಲಿರುವ ಸಂದರ್ಭದಲ್ಲಿ ವಿರೋಧಪಕ್ಷವಾದ ಕಾಂಗ್ರೆಸ್ ಕಾರ್ಯಕರ್ತರು ಒಂದು ಮೈಸೂರ್ ಪಾಕ್ ಗೆ ಅಲ್ಲಿಗೆ ಹೋಗಬೇಕಿತ್ತಾ ಎಂದು ಸಿದ್ಧರಾಮೋತ್ಸವ ಕುರಿತು ವ್ಯಂಗ್ಯವಾಡಿದರು.

ಕೊಳ್ಳೇಗಾಲ ತಾಲ್ಲೂಕಿನ ದಾಸನಪುರ ಗ್ರಾಮದಲ್ಲಿ ಮಳೆ ಹಾನಿ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಕೋಮುಗಲಭೆ ಹಾಗೂ ಮಳೆಹಾನಿಯಿಂದಾಗಿ ಸೂತಕದ ಮನೆಯಂತಿದೆ ಈ ಸಂದರ್ಭದಲ್ಲಿ ಸಿದ್ಧರಾಮೋತ್ಸವದ ಅಗತ್ಯವಿರಲಿಲ್ಲ, ನಾವು ಕೂಡ ನಮ್ಮ ಸರ್ಕಾರದ ಸಂಭ್ರಮವನ್ನು ಈ ಕಾರಣಕ್ಕೆ ಮೊಟಕುಗೊಳಿಸಿದ್ದೇವೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದವರು ಸಿದ್ಧರಾಮೋತ್ಸವ ಮಾಡಿದರು ಅಷ್ಟೇ, ಪಕ್ಷೋತ್ಸವ ಮಾಡಿದರು ಅಷ್ಟೇ ಅವರು ಯಾವುದೇ ಕಾರಣಕ್ಕೂ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಇದು ಮೋದಿ ಯುಗ, ಬಿಜೆಪಿ ಯುಗ ಎಂದು ತಿಳಿಸಿದರು.

andolanait

Recent Posts

ತೊಗರಿ – ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ ; ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…

17 mins ago

ಹಾಡಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ಅರುಣ್ ಕುಮಾರ್

ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…

53 mins ago

ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…

2 hours ago

ಡೆವಿಲ್‌ ಸಿನಿಮಾ ಬ್ಲಾಕ್‌ ಬಸ್ಟರ್‌ ಆಗಲಿ: ನಟ ದರ್ಶನ್‌ಗೆ ರಿಷಬ್‌ ಶೆಟ್ಟಿ ವಿಶ್‌

ಬೆಂಗಳೂರು: ನಾಳೆ ದರ್ಶನ್‌ ಅಭಿನಯದ ಡೆವಿಲ್‌ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…

3 hours ago

ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ…

3 hours ago

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

4 hours ago