ಚಾಮರಾಜನಗರ:ರಾಜ್ಯ ಮಳೆ ಹಾನಿಯಿಂದಾಗಿ ವಿಪತ್ತಿನಲ್ಲಿರುವ ಸಂದರ್ಭದಲ್ಲಿ ವಿರೋಧಪಕ್ಷವಾದ ಕಾಂಗ್ರೆಸ್ ಕಾರ್ಯಕರ್ತರು ಒಂದು ಮೈಸೂರ್ ಪಾಕ್ ಗೆ ಅಲ್ಲಿಗೆ ಹೋಗಬೇಕಿತ್ತಾ ಎಂದು ಸಿದ್ಧರಾಮೋತ್ಸವ ಕುರಿತು ವ್ಯಂಗ್ಯವಾಡಿದರು.
ಕೊಳ್ಳೇಗಾಲ ತಾಲ್ಲೂಕಿನ ದಾಸನಪುರ ಗ್ರಾಮದಲ್ಲಿ ಮಳೆ ಹಾನಿ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಕೋಮುಗಲಭೆ ಹಾಗೂ ಮಳೆಹಾನಿಯಿಂದಾಗಿ ಸೂತಕದ ಮನೆಯಂತಿದೆ ಈ ಸಂದರ್ಭದಲ್ಲಿ ಸಿದ್ಧರಾಮೋತ್ಸವದ ಅಗತ್ಯವಿರಲಿಲ್ಲ, ನಾವು ಕೂಡ ನಮ್ಮ ಸರ್ಕಾರದ ಸಂಭ್ರಮವನ್ನು ಈ ಕಾರಣಕ್ಕೆ ಮೊಟಕುಗೊಳಿಸಿದ್ದೇವೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದವರು ಸಿದ್ಧರಾಮೋತ್ಸವ ಮಾಡಿದರು ಅಷ್ಟೇ, ಪಕ್ಷೋತ್ಸವ ಮಾಡಿದರು ಅಷ್ಟೇ ಅವರು ಯಾವುದೇ ಕಾರಣಕ್ಕೂ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಇದು ಮೋದಿ ಯುಗ, ಬಿಜೆಪಿ ಯುಗ ಎಂದು ತಿಳಿಸಿದರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…