ಚಾಮರಾಜನಗರ:ರಾಜ್ಯ ಮಳೆ ಹಾನಿಯಿಂದಾಗಿ ವಿಪತ್ತಿನಲ್ಲಿರುವ ಸಂದರ್ಭದಲ್ಲಿ ವಿರೋಧಪಕ್ಷವಾದ ಕಾಂಗ್ರೆಸ್ ಕಾರ್ಯಕರ್ತರು ಒಂದು ಮೈಸೂರ್ ಪಾಕ್ ಗೆ ಅಲ್ಲಿಗೆ ಹೋಗಬೇಕಿತ್ತಾ ಎಂದು ಸಿದ್ಧರಾಮೋತ್ಸವ ಕುರಿತು ವ್ಯಂಗ್ಯವಾಡಿದರು.
ಕೊಳ್ಳೇಗಾಲ ತಾಲ್ಲೂಕಿನ ದಾಸನಪುರ ಗ್ರಾಮದಲ್ಲಿ ಮಳೆ ಹಾನಿ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಕೋಮುಗಲಭೆ ಹಾಗೂ ಮಳೆಹಾನಿಯಿಂದಾಗಿ ಸೂತಕದ ಮನೆಯಂತಿದೆ ಈ ಸಂದರ್ಭದಲ್ಲಿ ಸಿದ್ಧರಾಮೋತ್ಸವದ ಅಗತ್ಯವಿರಲಿಲ್ಲ, ನಾವು ಕೂಡ ನಮ್ಮ ಸರ್ಕಾರದ ಸಂಭ್ರಮವನ್ನು ಈ ಕಾರಣಕ್ಕೆ ಮೊಟಕುಗೊಳಿಸಿದ್ದೇವೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದವರು ಸಿದ್ಧರಾಮೋತ್ಸವ ಮಾಡಿದರು ಅಷ್ಟೇ, ಪಕ್ಷೋತ್ಸವ ಮಾಡಿದರು ಅಷ್ಟೇ ಅವರು ಯಾವುದೇ ಕಾರಣಕ್ಕೂ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಇದು ಮೋದಿ ಯುಗ, ಬಿಜೆಪಿ ಯುಗ ಎಂದು ತಿಳಿಸಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…