ಮೈಸೂರು: ಇತ್ತೀಚೆಗೆ ಗುಜರಾತ್ನ ಅಹಮದಾಬಾದ್ನಲ್ಲಿ ನಡೆದ ೩೬ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸ್ಪೀಡ್ ರೋಲರ್ ಸ್ಕೇಟಿಂಗ್ ೩,೦೦೦ ಮೀಟರ್ ರಿಲೇ ಪಂದ್ಯಾವಳಿಯಲ್ಲಿ ಕರ್ನಾಟಕ ಮಹಿಳಾ ತಂಡದಲ್ಲಿ ಸ್ಥಾನ ಪಡೆದಿದ್ದ ಮೈಸೂರಿನ ಸ್ಕೇಟರ್ಗಳಾದ ಡಾ.ವರ್ಷಾ ಪುರಾಣಿಕ್ ಮತ್ತು ರಿಯಾ ಅಚ್ಚಯ್ಯ ಬೆಳ್ಳಿ ಪದಕ ಪಡೆದು ಕೊಂಡಿದ್ದಾರೆ.
ಕರ್ನಾಟಕ ಪುರುಷರ ತಂಡವೂ ಟೂರ್ನಿಯಲ್ಲಿ ಕಂಚಿನ ಪದಕ ಗೆದ್ದಿದೆ. ತಮಿಳುನಾಡು ಚಿನ್ನದ ಪದಕ ಗೆದ್ದರೆ, ಹೊಸದಿಲ್ಲಿ ತಂಡ ಕಂಚಿಗೆ ತೃಪ್ತಿಪಟ್ಟುಕೊಂಡಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…