ಮೈಸೂರು: ಇತ್ತೀಚೆಗೆ ಗುಜರಾತ್ನ ಅಹಮದಾಬಾದ್ನಲ್ಲಿ ನಡೆದ ೩೬ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಸ್ಪೀಡ್ ರೋಲರ್ ಸ್ಕೇಟಿಂಗ್ ೩,೦೦೦ ಮೀಟರ್ ರಿಲೇ ಪಂದ್ಯಾವಳಿಯಲ್ಲಿ ಕರ್ನಾಟಕ ಮಹಿಳಾ ತಂಡದಲ್ಲಿ ಸ್ಥಾನ ಪಡೆದಿದ್ದ ಮೈಸೂರಿನ ಸ್ಕೇಟರ್ಗಳಾದ ಡಾ.ವರ್ಷಾ ಪುರಾಣಿಕ್ ಮತ್ತು ರಿಯಾ ಅಚ್ಚಯ್ಯ ಬೆಳ್ಳಿ ಪದಕ ಪಡೆದು ಕೊಂಡಿದ್ದಾರೆ.
ಕರ್ನಾಟಕ ಪುರುಷರ ತಂಡವೂ ಟೂರ್ನಿಯಲ್ಲಿ ಕಂಚಿನ ಪದಕ ಗೆದ್ದಿದೆ. ತಮಿಳುನಾಡು ಚಿನ್ನದ ಪದಕ ಗೆದ್ದರೆ, ಹೊಸದಿಲ್ಲಿ ತಂಡ ಕಂಚಿಗೆ ತೃಪ್ತಿಪಟ್ಟುಕೊಂಡಿದೆ.
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…
ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್ಗೆ ಸಿಎಂ…