ಜಿಲ್ಲೆಗಳು

ಕಟೀಲ್‌ಗೆ ನಾಚಿಕೆ ಆಗಬೇಕು: ಸಲೀಂ ಅಹ್ಮದ್‌ ಗರಂ

ಚಿತ್ರದುರ್ಗ : ಭಾರತ್ ಜೋಡೋ ಪಾದಯಾತ್ರೆ ಹಾಸ್ಯಾಸ್ಪದವಾಗಿದೆ ಹಾಗೂ ಇಟಲಿಯ ಅಕ್ಕ ಭಾರತದಿಂದ ಓಡೋ ದಾರಿ ಹುಡುಕುತ್ತಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಎಂಎಲ್ಸಿ ಸಲೀಂ ಅಹ್ಮದ್ ತೀವ್ರವಾಗಿ ಖಂಡಿಸಿದ್ದಾರೆ.

 ಇತಿಹಾಸ, ತ್ಯಾಗ, ಬಲಿದಾನ, ಸ್ವಾತಂತ್ರ್ಯ, ಸಂಗ್ರಾಮ, ಇವೆಲ್ಲ ವಿಚಾರಗಳನ್ನು ಇಟ್ಟುಕೊಂಡು, ಕಳೆದ ಎಂಟು ವರ್ಷಗಳ ಕೇಂದ್ರ ಹಾಗೂ ರಾಜ್ಯ ಸರ್ಕಾರದ ದುರಾಡಳಿತ, ವೈಫಲ್ಯ, ಭ್ರಷ್ಟಾಚಾರ, ಬೆಲೆ ಏರಿಕೆ ವಿರೋಧಿಸಿ ವಿಚಾರಗಳ ಮೂಲಕ ಭಾರತ್ ಜೋಡೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

 ದೇಶಾದ್ಯಂತ ಸುಮಾರು 3600 ಕಿಲೋಮೀಟರ್ ರಾಹುಲ್ ಗಾಂಧಿ ನಾಯಕತ್ವದಲ್ಲಿ ಪಾದಯಾತ್ರೆ ಪ್ರಾರಂಭ ಮಾಡಲಿದ್ದು ಈಗಾಗಲೇ ಕನ್ಯಾಕುಮಾರಿಯಿಂದ ಪ್ರಾರಂಭಗೊಂಡ ಯಾತ್ರೆ ತಮಿಳುನಾಡು, ಕೇರಳ ಮುಗಿಸಿ ಕರ್ನಾಟಕ ರಾಜ್ಯಕ್ಕೆ ಬಂದಿದೆ.

ಕಟೀಲ್ ಅವರು ಒಂದು ಜವಾಬ್ದಾರಿ ಪಕ್ಷದ ಅಧ್ಯಕ್ಷರಾಗಿ ಇಂತಹ ಹೇಳಿಕೆಗಳನ್ನು ಕೊಡುವುದಕ್ಕೆ ನಾಚಿಕೆ ಆಗಬೇಕು, ಹೇಳಿಕೆ ನೀಡುವ ಕನಿಷ್ಠ ಪರಿಜ್ಞಾನ ಅವರಿಗಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಭಾರತೀಯ

andolana

Recent Posts

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

1 hour ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

2 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

2 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

2 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

2 hours ago

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…

3 hours ago