ಚಿತ್ರದುರ್ಗ : ಭಾರತ್ ಜೋಡೋ ಪಾದಯಾತ್ರೆ ಹಾಸ್ಯಾಸ್ಪದವಾಗಿದೆ ಹಾಗೂ ಇಟಲಿಯ ಅಕ್ಕ ಭಾರತದಿಂದ ಓಡೋ ದಾರಿ ಹುಡುಕುತ್ತಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಎಂಎಲ್ಸಿ ಸಲೀಂ ಅಹ್ಮದ್ ತೀವ್ರವಾಗಿ ಖಂಡಿಸಿದ್ದಾರೆ.
ಇತಿಹಾಸ, ತ್ಯಾಗ, ಬಲಿದಾನ, ಸ್ವಾತಂತ್ರ್ಯ, ಸಂಗ್ರಾಮ, ಇವೆಲ್ಲ ವಿಚಾರಗಳನ್ನು ಇಟ್ಟುಕೊಂಡು, ಕಳೆದ ಎಂಟು ವರ್ಷಗಳ ಕೇಂದ್ರ ಹಾಗೂ ರಾಜ್ಯ ಸರ್ಕಾರದ ದುರಾಡಳಿತ, ವೈಫಲ್ಯ, ಭ್ರಷ್ಟಾಚಾರ, ಬೆಲೆ ಏರಿಕೆ ವಿರೋಧಿಸಿ ಈ ವಿಚಾರಗಳ ಮೂಲಕ ಭಾರತ್ ಜೋಡೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ದೇಶಾದ್ಯಂತ ಸುಮಾರು 3600 ಕಿಲೋಮೀಟರ್ ರಾಹುಲ್ ಗಾಂಧಿ ನಾಯಕತ್ವದಲ್ಲಿ ಪಾದಯಾತ್ರೆ ಪ್ರಾರಂಭ ಮಾಡಲಿದ್ದು ಈಗಾಗಲೇ ಕನ್ಯಾಕುಮಾರಿಯಿಂದ ಪ್ರಾರಂಭಗೊಂಡ ಯಾತ್ರೆ ತಮಿಳುನಾಡು, ಕೇರಳ ಮುಗಿಸಿ ಕರ್ನಾಟಕ ರಾಜ್ಯಕ್ಕೆ ಬಂದಿದೆ.
ಕಟೀಲ್ ಅವರು ಒಂದು ಜವಾಬ್ದಾರಿ ಪಕ್ಷದ ಅಧ್ಯಕ್ಷರಾಗಿ ಇಂತಹ ಹೇಳಿಕೆಗಳನ್ನು ಕೊಡುವುದಕ್ಕೆ ನಾಚಿಕೆ ಆಗಬೇಕು, ಹೇಳಿಕೆ ನೀಡುವ ಕನಿಷ್ಠ ಪರಿಜ್ಞಾನ ಅವರಿಗಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಭಾರತೀಯ
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…