ಚಿತ್ರದುರ್ಗ : ಭಾರತ್ ಜೋಡೋ ಪಾದಯಾತ್ರೆ ಹಾಸ್ಯಾಸ್ಪದವಾಗಿದೆ ಹಾಗೂ ಇಟಲಿಯ ಅಕ್ಕ ಭಾರತದಿಂದ ಓಡೋ ದಾರಿ ಹುಡುಕುತ್ತಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಎಂಎಲ್ಸಿ ಸಲೀಂ ಅಹ್ಮದ್ ತೀವ್ರವಾಗಿ ಖಂಡಿಸಿದ್ದಾರೆ.
ಇತಿಹಾಸ, ತ್ಯಾಗ, ಬಲಿದಾನ, ಸ್ವಾತಂತ್ರ್ಯ, ಸಂಗ್ರಾಮ, ಇವೆಲ್ಲ ವಿಚಾರಗಳನ್ನು ಇಟ್ಟುಕೊಂಡು, ಕಳೆದ ಎಂಟು ವರ್ಷಗಳ ಕೇಂದ್ರ ಹಾಗೂ ರಾಜ್ಯ ಸರ್ಕಾರದ ದುರಾಡಳಿತ, ವೈಫಲ್ಯ, ಭ್ರಷ್ಟಾಚಾರ, ಬೆಲೆ ಏರಿಕೆ ವಿರೋಧಿಸಿ ಈ ವಿಚಾರಗಳ ಮೂಲಕ ಭಾರತ್ ಜೋಡೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ದೇಶಾದ್ಯಂತ ಸುಮಾರು 3600 ಕಿಲೋಮೀಟರ್ ರಾಹುಲ್ ಗಾಂಧಿ ನಾಯಕತ್ವದಲ್ಲಿ ಪಾದಯಾತ್ರೆ ಪ್ರಾರಂಭ ಮಾಡಲಿದ್ದು ಈಗಾಗಲೇ ಕನ್ಯಾಕುಮಾರಿಯಿಂದ ಪ್ರಾರಂಭಗೊಂಡ ಯಾತ್ರೆ ತಮಿಳುನಾಡು, ಕೇರಳ ಮುಗಿಸಿ ಕರ್ನಾಟಕ ರಾಜ್ಯಕ್ಕೆ ಬಂದಿದೆ.
ಕಟೀಲ್ ಅವರು ಒಂದು ಜವಾಬ್ದಾರಿ ಪಕ್ಷದ ಅಧ್ಯಕ್ಷರಾಗಿ ಇಂತಹ ಹೇಳಿಕೆಗಳನ್ನು ಕೊಡುವುದಕ್ಕೆ ನಾಚಿಕೆ ಆಗಬೇಕು, ಹೇಳಿಕೆ ನೀಡುವ ಕನಿಷ್ಠ ಪರಿಜ್ಞಾನ ಅವರಿಗಿಲ್ಲ ಎಂದು ತಿರುಗೇಟು ನೀಡಿದ್ದಾರೆ. ಭಾರತೀಯ
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…