ಸಿದ್ದಾಪುರ :- ಬಹುತೇಕ ಹಾವುಗಳು ಮೊಟ್ಟೆ ಹಾಗೂ ಮರಿ ಹಾಕುವ ಸಂದರ್ಭ ಯಾರಿಗೂ ಕಾಣಿಸದಂತೆ ಕಲ್ಲುಬಂಡೆ ಪೊದೆಗಳಲ್ಲಿ ಅಡಗಿ ಸಂತಾನೋತ್ಪತ್ತಿ ಮಾಡುತ್ತವೆ.
ಅಪರೂಪದ ಹೊಟ್ಟೆ ನೀರೊಳ್ಳೆ ಎಂಬ ಆ 19ಮೊಟ್ಟೆಗಳನ್ನಿಡುವ ದೃಶ್ಯವನ್ನ ಸಿದ್ದಾಪುರ ಗುಹ್ಯ ಗ್ರಾಮದ ಉರಗ ರಕ್ಷಕ ಸುರೇಶ್ ತ ಮ್ಮ ಮೊಬೈಲ್ ಮೂಲಕ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ .
ಹೊಸನಗರ ತಾಲ್ಲೂಕಿನ ಗುಡ್ಡೆಹೊಸೂರು ಸಮೀಪದ ಫಿಶ್ ಫಾರ್ಮ್ ಬಳಿ ಹಾವು ಇರೋ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಸಂದರ್ಭ ಕಲ್ಲು ಗುಂಡಿಯೊಳಗೆ ಮೊಟ್ಟೆ ಇಡಲು ಪ್ರಾರಂಭಿಸಿದ ಹಾವನ್ನ ಕಂಡು ಅಚ್ಚರಿಪಟ್ಟಿದ್ದಾರೆ .
ಕೆಲ ಗಂಟೆ ಕಾಲ ಸ್ಥಳದಲ್ಲೇ ಇದ್ದು ಗಮನಿಸಿದ ಸಂದರ್ಭ 9ಮೊಟ್ಟೆಗಳನ್ನ ಹಾಕಿದ ಹಾವು ಹಾಗೂ ಮೊಟ್ಟೆಗಳನ್ನು ಸುರಕ್ಷಿತವಾಗಿ ಸೆರೆಹಿಡಿದು ಮನೆಯಲ್ಲಿ ಕಾವುಗಿಟ್ಟಿದ್ದಾರೆ.
ನಲವತ್ತು ದಿನಗಳ ಒಳಗೆ ಮೊಟ್ಟೆಯಿಂದ ಹಾವು ಮರಿ ಹೊರ ಬರಲಿದ್ದು
ನಂತರ ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗುವುದು ಎಂದು ಸುರೇಶ್ ತಿಳಿಸಿದ್ದಾರೆ .
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…