ಸಿದ್ದಾಪುರ :- ಬಹುತೇಕ ಹಾವುಗಳು ಮೊಟ್ಟೆ ಹಾಗೂ ಮರಿ ಹಾಕುವ ಸಂದರ್ಭ ಯಾರಿಗೂ ಕಾಣಿಸದಂತೆ ಕಲ್ಲುಬಂಡೆ ಪೊದೆಗಳಲ್ಲಿ ಅಡಗಿ ಸಂತಾನೋತ್ಪತ್ತಿ ಮಾಡುತ್ತವೆ.
ಅಪರೂಪದ ಹೊಟ್ಟೆ ನೀರೊಳ್ಳೆ ಎಂಬ ಆ 19ಮೊಟ್ಟೆಗಳನ್ನಿಡುವ ದೃಶ್ಯವನ್ನ ಸಿದ್ದಾಪುರ ಗುಹ್ಯ ಗ್ರಾಮದ ಉರಗ ರಕ್ಷಕ ಸುರೇಶ್ ತ ಮ್ಮ ಮೊಬೈಲ್ ಮೂಲಕ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ .
ಹೊಸನಗರ ತಾಲ್ಲೂಕಿನ ಗುಡ್ಡೆಹೊಸೂರು ಸಮೀಪದ ಫಿಶ್ ಫಾರ್ಮ್ ಬಳಿ ಹಾವು ಇರೋ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಸಂದರ್ಭ ಕಲ್ಲು ಗುಂಡಿಯೊಳಗೆ ಮೊಟ್ಟೆ ಇಡಲು ಪ್ರಾರಂಭಿಸಿದ ಹಾವನ್ನ ಕಂಡು ಅಚ್ಚರಿಪಟ್ಟಿದ್ದಾರೆ .
ಕೆಲ ಗಂಟೆ ಕಾಲ ಸ್ಥಳದಲ್ಲೇ ಇದ್ದು ಗಮನಿಸಿದ ಸಂದರ್ಭ 9ಮೊಟ್ಟೆಗಳನ್ನ ಹಾಕಿದ ಹಾವು ಹಾಗೂ ಮೊಟ್ಟೆಗಳನ್ನು ಸುರಕ್ಷಿತವಾಗಿ ಸೆರೆಹಿಡಿದು ಮನೆಯಲ್ಲಿ ಕಾವುಗಿಟ್ಟಿದ್ದಾರೆ.
ನಲವತ್ತು ದಿನಗಳ ಒಳಗೆ ಮೊಟ್ಟೆಯಿಂದ ಹಾವು ಮರಿ ಹೊರ ಬರಲಿದ್ದು
ನಂತರ ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗುವುದು ಎಂದು ಸುರೇಶ್ ತಿಳಿಸಿದ್ದಾರೆ .
ನವದೆಹಲಿ : ಬಿಹಾರದ ಮುಖ್ಯಮಂತ್ರಿ, ಜೆಡಿಯು ರಾಷ್ಟ್ರೀಯ ಅಧ್ಯಕ್ಷರೂ ಆದ ನಿತೀಶ್ ಕುಮಾರ್ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ…
ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ…
ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು…
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…
ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು…
ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…