ಸಿದ್ದಾಪುರ :- ಬಹುತೇಕ ಹಾವುಗಳು ಮೊಟ್ಟೆ ಹಾಗೂ ಮರಿ ಹಾಕುವ ಸಂದರ್ಭ ಯಾರಿಗೂ ಕಾಣಿಸದಂತೆ ಕಲ್ಲುಬಂಡೆ ಪೊದೆಗಳಲ್ಲಿ ಅಡಗಿ ಸಂತಾನೋತ್ಪತ್ತಿ ಮಾಡುತ್ತವೆ.
ಅಪರೂಪದ ಹೊಟ್ಟೆ ನೀರೊಳ್ಳೆ ಎಂಬ ಆ 19ಮೊಟ್ಟೆಗಳನ್ನಿಡುವ ದೃಶ್ಯವನ್ನ ಸಿದ್ದಾಪುರ ಗುಹ್ಯ ಗ್ರಾಮದ ಉರಗ ರಕ್ಷಕ ಸುರೇಶ್ ತ ಮ್ಮ ಮೊಬೈಲ್ ಮೂಲಕ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ .
ಹೊಸನಗರ ತಾಲ್ಲೂಕಿನ ಗುಡ್ಡೆಹೊಸೂರು ಸಮೀಪದ ಫಿಶ್ ಫಾರ್ಮ್ ಬಳಿ ಹಾವು ಇರೋ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಸಂದರ್ಭ ಕಲ್ಲು ಗುಂಡಿಯೊಳಗೆ ಮೊಟ್ಟೆ ಇಡಲು ಪ್ರಾರಂಭಿಸಿದ ಹಾವನ್ನ ಕಂಡು ಅಚ್ಚರಿಪಟ್ಟಿದ್ದಾರೆ .
ಕೆಲ ಗಂಟೆ ಕಾಲ ಸ್ಥಳದಲ್ಲೇ ಇದ್ದು ಗಮನಿಸಿದ ಸಂದರ್ಭ 9ಮೊಟ್ಟೆಗಳನ್ನ ಹಾಕಿದ ಹಾವು ಹಾಗೂ ಮೊಟ್ಟೆಗಳನ್ನು ಸುರಕ್ಷಿತವಾಗಿ ಸೆರೆಹಿಡಿದು ಮನೆಯಲ್ಲಿ ಕಾವುಗಿಟ್ಟಿದ್ದಾರೆ.
ನಲವತ್ತು ದಿನಗಳ ಒಳಗೆ ಮೊಟ್ಟೆಯಿಂದ ಹಾವು ಮರಿ ಹೊರ ಬರಲಿದ್ದು
ನಂತರ ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗುವುದು ಎಂದು ಸುರೇಶ್ ತಿಳಿಸಿದ್ದಾರೆ .
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…