ಸಿದ್ದಾಪುರ :- ಬಹುತೇಕ ಹಾವುಗಳು ಮೊಟ್ಟೆ ಹಾಗೂ ಮರಿ ಹಾಕುವ ಸಂದರ್ಭ ಯಾರಿಗೂ ಕಾಣಿಸದಂತೆ ಕಲ್ಲುಬಂಡೆ ಪೊದೆಗಳಲ್ಲಿ ಅಡಗಿ ಸಂತಾನೋತ್ಪತ್ತಿ ಮಾಡುತ್ತವೆ.
ಅಪರೂಪದ ಹೊಟ್ಟೆ ನೀರೊಳ್ಳೆ ಎಂಬ ಆ 19ಮೊಟ್ಟೆಗಳನ್ನಿಡುವ ದೃಶ್ಯವನ್ನ ಸಿದ್ದಾಪುರ ಗುಹ್ಯ ಗ್ರಾಮದ ಉರಗ ರಕ್ಷಕ ಸುರೇಶ್ ತ ಮ್ಮ ಮೊಬೈಲ್ ಮೂಲಕ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ .
ಹೊಸನಗರ ತಾಲ್ಲೂಕಿನ ಗುಡ್ಡೆಹೊಸೂರು ಸಮೀಪದ ಫಿಶ್ ಫಾರ್ಮ್ ಬಳಿ ಹಾವು ಇರೋ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಸಂದರ್ಭ ಕಲ್ಲು ಗುಂಡಿಯೊಳಗೆ ಮೊಟ್ಟೆ ಇಡಲು ಪ್ರಾರಂಭಿಸಿದ ಹಾವನ್ನ ಕಂಡು ಅಚ್ಚರಿಪಟ್ಟಿದ್ದಾರೆ .
ಕೆಲ ಗಂಟೆ ಕಾಲ ಸ್ಥಳದಲ್ಲೇ ಇದ್ದು ಗಮನಿಸಿದ ಸಂದರ್ಭ 9ಮೊಟ್ಟೆಗಳನ್ನ ಹಾಕಿದ ಹಾವು ಹಾಗೂ ಮೊಟ್ಟೆಗಳನ್ನು ಸುರಕ್ಷಿತವಾಗಿ ಸೆರೆಹಿಡಿದು ಮನೆಯಲ್ಲಿ ಕಾವುಗಿಟ್ಟಿದ್ದಾರೆ.
ನಲವತ್ತು ದಿನಗಳ ಒಳಗೆ ಮೊಟ್ಟೆಯಿಂದ ಹಾವು ಮರಿ ಹೊರ ಬರಲಿದ್ದು
ನಂತರ ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗುವುದು ಎಂದು ಸುರೇಶ್ ತಿಳಿಸಿದ್ದಾರೆ .
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…