ಸಿದ್ದಾಪುರ :- ಬಹುತೇಕ ಹಾವುಗಳು ಮೊಟ್ಟೆ ಹಾಗೂ ಮರಿ ಹಾಕುವ ಸಂದರ್ಭ ಯಾರಿಗೂ ಕಾಣಿಸದಂತೆ ಕಲ್ಲುಬಂಡೆ ಪೊದೆಗಳಲ್ಲಿ ಅಡಗಿ ಸಂತಾನೋತ್ಪತ್ತಿ ಮಾಡುತ್ತವೆ.
ಅಪರೂಪದ ಹೊಟ್ಟೆ ನೀರೊಳ್ಳೆ ಎಂಬ ಆ 19ಮೊಟ್ಟೆಗಳನ್ನಿಡುವ ದೃಶ್ಯವನ್ನ ಸಿದ್ದಾಪುರ ಗುಹ್ಯ ಗ್ರಾಮದ ಉರಗ ರಕ್ಷಕ ಸುರೇಶ್ ತ ಮ್ಮ ಮೊಬೈಲ್ ಮೂಲಕ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ .
ಹೊಸನಗರ ತಾಲ್ಲೂಕಿನ ಗುಡ್ಡೆಹೊಸೂರು ಸಮೀಪದ ಫಿಶ್ ಫಾರ್ಮ್ ಬಳಿ ಹಾವು ಇರೋ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಸಂದರ್ಭ ಕಲ್ಲು ಗುಂಡಿಯೊಳಗೆ ಮೊಟ್ಟೆ ಇಡಲು ಪ್ರಾರಂಭಿಸಿದ ಹಾವನ್ನ ಕಂಡು ಅಚ್ಚರಿಪಟ್ಟಿದ್ದಾರೆ .
ಕೆಲ ಗಂಟೆ ಕಾಲ ಸ್ಥಳದಲ್ಲೇ ಇದ್ದು ಗಮನಿಸಿದ ಸಂದರ್ಭ 9ಮೊಟ್ಟೆಗಳನ್ನ ಹಾಕಿದ ಹಾವು ಹಾಗೂ ಮೊಟ್ಟೆಗಳನ್ನು ಸುರಕ್ಷಿತವಾಗಿ ಸೆರೆಹಿಡಿದು ಮನೆಯಲ್ಲಿ ಕಾವುಗಿಟ್ಟಿದ್ದಾರೆ.
ನಲವತ್ತು ದಿನಗಳ ಒಳಗೆ ಮೊಟ್ಟೆಯಿಂದ ಹಾವು ಮರಿ ಹೊರ ಬರಲಿದ್ದು
ನಂತರ ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗುವುದು ಎಂದು ಸುರೇಶ್ ತಿಳಿಸಿದ್ದಾರೆ .
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…