ಜಿಲ್ಲೆಗಳು

ಸೋಮವಾರಪೇಟೆ: ಶರನ್ನವರಾತ್ರಿ ಉತ್ಸವಕ್ಕೆ ತೆರೆ

ಸೋಮವಾರಪೇಟೆ: ಪಟ್ಟಣದ ಬ್ರಾಹ್ಮಣ ಸವಾಜದ ವತಿಯಿಂದ ಸೋಮೇಶ್ವರ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಶರನ್ನವರಾತ್ರಿ ಉತ್ಸವದಲ್ಲಿ ೯ ದಿನಗಳವರೆಗೆ ಶ್ರೀಪಾರ್ವತಿಗೆ ವಿಶೇಷ ಪೂಜೆ ನಡೆದು ವಿದ್ಯುಕ್ತ ತೆರೆ ಕಂಡಿತು.

ಬುಧವಾರ ದೇವಿಯ ವಿಗ್ರಹವನ್ನು ಅಲಂಕೃತ ಮಂಟಪದಲ್ಲಿ ಪ್ರತಿಷ್ಠಾಪಿಸಿ ಪಟ್ಟಣದಲ್ಲಿ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಮಹಿಳೆಯರ ಹಾದಿಯಾಗಿ ಭಕ್ತಾದಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ವೀರಗಾಸೆ, ಡೊಳ್ಳು ಕುಣಿತ, ಗೊಂಬೆ ಕುಣಿತ ಜನರನ್ನು ಆಕರ್ಷಿಸಿತು. ಸಂಜೆ ಆನೆಕೆರೆ ಬಳಿ ಬನ್ನಿ ಹಂಚಿ, ಉತ್ಸವ ಮೂರ್ತಿನ್ನು ವಿಸರ್ಜಿಸಲಾಗುತ್ತದೆ.

ಈ ಸಂದರ್ಭದಲ್ಲಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್, ಕಾರ್ಯದರ್ಶಿ ಎಸ್.ಡಿ.ವಿಜೇತ್, ಪದಾಧಿಕಾರಿಗಳು, ಸತೀಶ್, ಎಸ್.ಆರ್.ಸೋಮೇಶ್, ಎಲ್.ಎಂ.ಪ್ರೇವಾ, ಅರ್ಚನಾ, ಲಕ್ಷ್ಮೀ ಮತ್ತಿತರರು ಹಾಜರಿದ್ದರು.

 

andolana

Recent Posts

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

6 mins ago

ಹೂಫ್‌ಬೀಟ್ ಮ್ಯಾರಥಾನ್ : ಮೈಸೂರು ವಿದ್ಯಾರ್ಥಿಗಳ ಸಾಧನೆ

ಮೈಸೂರು : ಮಹಾರಾಷ್ಟ್ರದ ಕಾರ್ಜತ್‌ನಲ್ಲಿ ಇತ್ತೀಚೆಗೆ ನಡೆದ ಹೂಫ್‌ಬೀಟ್ ಮ್ಯಾರಥಾನ್ - ಮಹಾರಾಷ್ಟ್ರ ರಾಜ್ಯ ಎಂಡ್ಯುರನ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮೈಸೂರಿನ ಚಾಮುಂಡಿ…

11 mins ago

Love in Mandya | ಮಗಳನ್ನ ಲವ್‌ ಮ್ಯಾರೇಜ್‌ ಮಾಡಿಕೊಂಡ ಅಳಿಯನ ಮನೆಗೆ ಬೆಂಕಿ ಇಟ್ಟ ಮಾವ!

ಮದ್ದೂರು : ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿದ್ದು, ಯುವಕನ ಮನೆ…

17 mins ago

ಗ್ಯಾರಂಟಿ ಕುರಿತು ಸರ್ವೇ ನಡೆಸಲಿ : ಎಚ್.ವಿಶ್ವನಾಥ್‌ ಒತ್ತಾಯ

ಮೈಸೂರು : ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿ ಅಂಚಿಗೆ ತಂದು ನಿಲ್ಲಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ಸರ್ವೇ ನಡೆಸಬೇಕು. ಕಳೆದ…

40 mins ago

ಹನೂರು | ವಿವಿಧ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಹನೂರು : ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ…

60 mins ago

ಜಮೀನುಗಳಲ್ಲಿ ಕಾಡಾನೆ ಓಡಾಟ : ಗ್ರಾಮಸ್ಥರಲ್ಲಿ ಆತಂಕ

ಹನೂರು : ಬೆಳ್ಳಂಬೆಳಗ್ಗೆ ಎರಡು ಕಾಡಾನೆಗಳು ಜಮೀನುಗಳಲ್ಲಿ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ಹನೂರು ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ಶನಿವಾರ…

1 hour ago