ಸೋಮವಾರಪೇಟೆ: ಪಟ್ಟಣದ ಬ್ರಾಹ್ಮಣ ಸವಾಜದ ವತಿಯಿಂದ ಸೋಮೇಶ್ವರ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಶರನ್ನವರಾತ್ರಿ ಉತ್ಸವದಲ್ಲಿ ೯ ದಿನಗಳವರೆಗೆ ಶ್ರೀಪಾರ್ವತಿಗೆ ವಿಶೇಷ ಪೂಜೆ ನಡೆದು ವಿದ್ಯುಕ್ತ ತೆರೆ ಕಂಡಿತು.
ಬುಧವಾರ ದೇವಿಯ ವಿಗ್ರಹವನ್ನು ಅಲಂಕೃತ ಮಂಟಪದಲ್ಲಿ ಪ್ರತಿಷ್ಠಾಪಿಸಿ ಪಟ್ಟಣದಲ್ಲಿ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಮಹಿಳೆಯರ ಹಾದಿಯಾಗಿ ಭಕ್ತಾದಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ವೀರಗಾಸೆ, ಡೊಳ್ಳು ಕುಣಿತ, ಗೊಂಬೆ ಕುಣಿತ ಜನರನ್ನು ಆಕರ್ಷಿಸಿತು. ಸಂಜೆ ಆನೆಕೆರೆ ಬಳಿ ಬನ್ನಿ ಹಂಚಿ, ಉತ್ಸವ ಮೂರ್ತಿನ್ನು ವಿಸರ್ಜಿಸಲಾಗುತ್ತದೆ.
ಈ ಸಂದರ್ಭದಲ್ಲಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್, ಕಾರ್ಯದರ್ಶಿ ಎಸ್.ಡಿ.ವಿಜೇತ್, ಪದಾಧಿಕಾರಿಗಳು, ಸತೀಶ್, ಎಸ್.ಆರ್.ಸೋಮೇಶ್, ಎಲ್.ಎಂ.ಪ್ರೇವಾ, ಅರ್ಚನಾ, ಲಕ್ಷ್ಮೀ ಮತ್ತಿತರರು ಹಾಜರಿದ್ದರು.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…