ವಿರಾಜಪೇಟೆ: ಅಮ್ಮತ್ತಿ ಕಾರ್ವಾಡು ಗ್ರಾಮದ ಶ್ರೀ ಚಾಮುಂಡೇಶ್ವರಿ ಹಾಗೂ ಶ್ರೀ ಪಾಷಣಮೂರ್ತಿ ಕ್ಷೇತ್ರದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಪಂಜುರ್ಲಿ ದೈವದ ಪ್ರತಿಷ್ಠಾಪನಾ ಕಾರ್ಯವು ವಿಜೃಂಭಣೆಯಿಂದ ನಡೆಯಿತು.
ಅಮ್ಮತ್ತಿಯ ಗುರುರಾಜ್ ಭಟ್ ನೇತೃತ್ವದಲ್ಲಿ ದೇವಾಲಯದಲ್ಲಿ ಗಣಪತಿ ಪೂಜೆ, ಕಳಸ ಪೂಜೆ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿದವು. ನಂತರ ಅನ್ನಸಂತರ್ಪಣೆ ನಡೆಯಿತು.
ಕ್ಷೇತ್ರದ ಪ್ರಮುಖರಾದ ಕುಟ್ಟಂಡ ಸರಸ್ವತಿ ಹಾಗೂ ಲೋಕೇಶ್ ಮುತ್ತಪ್ಪ, ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಜರಿದ್ದರು.
ಬೆಂಗಳೂರು: ಮಾರ್ಚ್.3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…
ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್ ಎಂಬಾತನ…
ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…
ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…
ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್ಗಳು ?…
ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…