ವಿರಾಜಪೇಟೆ: ಅಮ್ಮತ್ತಿ ಕಾರ್ವಾಡು ಗ್ರಾಮದ ಶ್ರೀ ಚಾಮುಂಡೇಶ್ವರಿ ಹಾಗೂ ಶ್ರೀ ಪಾಷಣಮೂರ್ತಿ ಕ್ಷೇತ್ರದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಪಂಜುರ್ಲಿ ದೈವದ ಪ್ರತಿಷ್ಠಾಪನಾ ಕಾರ್ಯವು ವಿಜೃಂಭಣೆಯಿಂದ ನಡೆಯಿತು.
ಅಮ್ಮತ್ತಿಯ ಗುರುರಾಜ್ ಭಟ್ ನೇತೃತ್ವದಲ್ಲಿ ದೇವಾಲಯದಲ್ಲಿ ಗಣಪತಿ ಪೂಜೆ, ಕಳಸ ಪೂಜೆ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿದವು. ನಂತರ ಅನ್ನಸಂತರ್ಪಣೆ ನಡೆಯಿತು.
ಕ್ಷೇತ್ರದ ಪ್ರಮುಖರಾದ ಕುಟ್ಟಂಡ ಸರಸ್ವತಿ ಹಾಗೂ ಲೋಕೇಶ್ ಮುತ್ತಪ್ಪ, ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಜರಿದ್ದರು.
ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…