ಚಾಮರಾಜನಗರ: ತಾಲ್ಲೂಕಿನ ಪುಣಜನೂರು ಚೆಕ್ಪೋಸ್ಟ್ನಲ್ಲಿ ಈರುಳ್ಳಿ ಮೂಟೆಗಳ ನಡುವೆ ಸ್ಪಿರಿಟ್ ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಹರಿ ಮತ್ತು ವಿನೋದ್ ಎಂಬುವರನ್ನು ಬಂಧಿಸಿ ೭ ಸಾವಿರ ಲೀಟರ್ ಸ್ಪೀರಿಟ್ ಮತ್ತು ಸಾಗಣೆ ಮಾಡುತ್ತಿದ್ದ ಈಚರ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ಕೇರಳಕ್ಕೆ ಈರುಳ್ಳಿ ಸಾಗಿಸುವ ನೆಪದಲ್ಲಿ ಮೂಟೆಗಳ ಮಧ್ಯೆ ಸ್ಪಿರಿಟ್ ಸಾಗಣೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ ನಗರದ ಪೂರ್ವ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಆನಂದ್ ಮತ್ತು ಪೇದೆಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಈ ಸಂಬoಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ…
ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೂ ಚರ್ಚೆ ನಡೆದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…
ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ…
ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…