ಹಾಸನ: ನೆನ್ನೆ ರಾತ್ರಿ ಸುರಿದ ಮಳೆಗೆ ಇತಿಹಾಸ ಪ್ರಸಿದ್ಧ ಶ್ರವಣಬೆಳಗೊಳ ಬೆಟ್ಟದ ತಡೆಗೋಡೆ ಕುಸಿದಿದೆ.
.ವಿಂಧ್ಯ ಗಿರಿ ಬೆಟ್ಟದ ಮೇಲಿನ ಕಲ್ಲಿನ ಗೋಡೆ ಕುಸಿದು ಬಂಡೆಯೊಂದು ಮೆಟ್ಟಿಲ ಮೇಲೆ ಉರುಳಿದೆ. ಅಲ್ಲದೇ ಮುಖ್ಯ ದ್ವಾರದ ಬಳಿ ಕಲ್ಲಿನ ರಾಶಿ ಬಿದ್ದಿದ್ದು, ಬಾಗಿಲು ತೆರೆಯದಂತೆ ಆಗಿದೆ.
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…