ಮೈಸೂರು: ಮೈಸೂರು ದಸರೆಯಲ್ಲಿ ಭಾಗವಹಿಸಲು ಬಂದಿದ್ದ ಲಕ್ಷ್ಮಿ ಆನೆಯು ಗಂಡು ಮರಿಗೆ ಜನ್ಮ ನೀಡಿದ್ದು, ಇದಕ್ಕೆ ಶ್ರೀದತ್ತಾತ್ರೇಯ ಎಂದು ಹೆಸರಿಡಲಾಗಿದೆ. ಅರಮನೆಯಲ್ಲಿ ಗಂಡು ಮಗುವಿಗೆ ಜನನ ನೀಡಿದ್ದ ತಾಯಿ ಲಕ್ಷ್ಮಿ ,ಪುತ್ರ ಶ್ರೀದತ್ತಾತ್ರೇಯನನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ವೀಕ್ಷಿಸಿ ಆರೋಗ್ಯ ವಿಚಾರಿಸಿದರು. ಅರಮನೆಯ ಆನೆ ಲಾಯದಲ್ಲಿ ಪ್ರತ್ಯೇಕವಾಗಿ ಇರಿಸಿರುವ ಲಕ್ಷ್ಮಿ,ಶ್ರೀದತ್ತಾತ್ರೇಯನನ್ನು ಕೆಲ ಹೊತ್ತು ನೋಡಿದರು.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…