ಜಿಲ್ಲೆಗಳು

ಶ್ರೀರಂಗಪಟ್ಟಣ : ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡ ಮಿನಿ ವಿಧಾನಸೌಧ; ಸಂಪರ್ಕ ಕಡಿತ

ಶ್ರೀರಂಗಪಟ್ಟಣ: ₹7.11 ಲಕ್ಷ ಶುಲ್ಕ ಬಾಕಿ ಉಳಿಸಿಕೊಂಡಿರುವ ಪಟ್ಟಣದ ಮಿನಿ ವಿಧಾನಸೌಧದ ವಿದ್ಯುತ್‌ ಸಂಪರ್ಕ ವನ್ನು ಸೆಸ್ಕ್‌ ಸಿಬ್ಬಂದಿ ಮಂಗಳವಾರ ಕಡಿತಗೊಳಿಸಿದರು.

ತಹಶೀಲ್ದಾರ್‌ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ, ಮಹಿಳಾ–ಮಕ್ಕಳ ಕಲ್ಯಾಣ ಇಲಾಖೆ, ಸರ್ವೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಹಾರ ಇಲಾಖೆ, ಉಪ ಖಜಾನೆಗಳ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ‘ಯುಪಿಎಸ್‌ ಇರುವೆಡೆ ಕೆಲಸಗಳು ನಡೆದವು. ಬುಧವಾರ ಸಂಪರ್ಕ ಕಲ್ಪಿಸ ದಿದ್ದರೆ ಎಲ್ಲ ಕೆಲಸಗಳು ಸ್ಥಗಿತಗೊಳ್ಳಲಿವೆ’ ಎಂದು ಸಿಬ್ಬಂದಿ ತಿಳಿಸಿದರು.

‘ಎಲ್ಲ ಕಚೇರಿಗಳಿಗೂ ಸೇರಿ ಒಂದೇ ಮೀಟರ್‌ ಅಳವಡಿಸಿದ್ದು, ಕಂದಾಯ ಇಲಾಖೆಯೇ ಬಿಲ್‌ ಪಾವತಿಸಬೇಕಾಗಿದೆ. ಜಿಲ್ಲಾಧಿಕಾರಿ ಗಮನ ಸೆಳೆದಿದ್ದೇನೆ’ ಎಂದು ತಹಶೀಲ್ದಾರ್‌ ಶ್ವೇತಾ ರವೀಂದ್ರ ಪ್ರತಿಕ್ರಿಯಿಸಿದರು. ‘ಸದ್ಯ ₹50 ಸಾವಿರ ದವರೆಗೆ ಪಾವತಿಸಬಹುದು. ಉಳಿದದ್ದನ್ನು ಎಲ್ಲಿಂದ ತರಲಿ’ ಎಂದು ಪ್ರಶ್ನಿಸಿದರು.

andolanait

Recent Posts

ಗಂಗವಾಡಿ ಬಳಿ ಚಿರತೆ ದಾಳಿ : ಮೂರು ಕರು ಸಾವು

ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…

30 mins ago

ರೈಲು ಪ್ರಯಾಣ ದರ ಹೆಚ್ಚಳ : ಫೆ.1ರಿಂದ ಪರಿಷ್ಕೃತ ದರ ಜಾರಿ

ಹೊಸದಿಲ್ಲಿ : ಭಾರತೀಯ ರೈಲ್ವೆ ಇಲಾಖೆಯು ಡಿಸೆಂಬರ್ 26ರಿಂದ ಅನ್ವಯವಾಗುವಂತೆ ಹೊಸ ರೈಲು ಟಿಕೆಟ್ ದರವನ್ನು ಪರಿಷ್ಕರಣೆ ಮಾಡಿದೆ. ಪ್ರಯಾಣಿಕರಿಗೆ…

34 mins ago

‌ಗುಂಡ್ಲುಪೇಟೆ | ಬಾಳೆ ತೋಟದಲ್ಲಿ ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…

40 mins ago

ವನ್ಯಜೀವಿ ಛಾಯಾಗ್ರಹಕರಾಗುವ ಮೊದಲು ಕಾಡಿನ ಭಾಷೆ ಅರಿಯಿರಿ : ಕೃಪಾಕರ್‌ ಸೇನಾನಿ

ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…

43 mins ago

ಶಾಲಾ ಮಕ್ಕಳಿಂದ ಹೆರಿಟೇಜ್‌ ಫ್ಲ್ಯಾಶ್‌ಮೊಬ್‌ ಪ್ರದರ್ಶನ : ಮನಗೆದ್ದ ಹೆರಿಟೇಜ್ ಟ್ರೆಷರ್ ಹಂಟ್

ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ…

1 hour ago

ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ: ಶಾಸಕ ಜನಾರ್ಧನ ರೆಡ್ಡಿ

ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…

2 hours ago