ಜಿಲ್ಲೆಗಳು

ಶ್ರೀರಂಗಪಟ್ಟಣ : ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡ ಮಿನಿ ವಿಧಾನಸೌಧ; ಸಂಪರ್ಕ ಕಡಿತ

ಶ್ರೀರಂಗಪಟ್ಟಣ: ₹7.11 ಲಕ್ಷ ಶುಲ್ಕ ಬಾಕಿ ಉಳಿಸಿಕೊಂಡಿರುವ ಪಟ್ಟಣದ ಮಿನಿ ವಿಧಾನಸೌಧದ ವಿದ್ಯುತ್‌ ಸಂಪರ್ಕ ವನ್ನು ಸೆಸ್ಕ್‌ ಸಿಬ್ಬಂದಿ ಮಂಗಳವಾರ ಕಡಿತಗೊಳಿಸಿದರು.

ತಹಶೀಲ್ದಾರ್‌ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ, ಮಹಿಳಾ–ಮಕ್ಕಳ ಕಲ್ಯಾಣ ಇಲಾಖೆ, ಸರ್ವೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಹಾರ ಇಲಾಖೆ, ಉಪ ಖಜಾನೆಗಳ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ‘ಯುಪಿಎಸ್‌ ಇರುವೆಡೆ ಕೆಲಸಗಳು ನಡೆದವು. ಬುಧವಾರ ಸಂಪರ್ಕ ಕಲ್ಪಿಸ ದಿದ್ದರೆ ಎಲ್ಲ ಕೆಲಸಗಳು ಸ್ಥಗಿತಗೊಳ್ಳಲಿವೆ’ ಎಂದು ಸಿಬ್ಬಂದಿ ತಿಳಿಸಿದರು.

‘ಎಲ್ಲ ಕಚೇರಿಗಳಿಗೂ ಸೇರಿ ಒಂದೇ ಮೀಟರ್‌ ಅಳವಡಿಸಿದ್ದು, ಕಂದಾಯ ಇಲಾಖೆಯೇ ಬಿಲ್‌ ಪಾವತಿಸಬೇಕಾಗಿದೆ. ಜಿಲ್ಲಾಧಿಕಾರಿ ಗಮನ ಸೆಳೆದಿದ್ದೇನೆ’ ಎಂದು ತಹಶೀಲ್ದಾರ್‌ ಶ್ವೇತಾ ರವೀಂದ್ರ ಪ್ರತಿಕ್ರಿಯಿಸಿದರು. ‘ಸದ್ಯ ₹50 ಸಾವಿರ ದವರೆಗೆ ಪಾವತಿಸಬಹುದು. ಉಳಿದದ್ದನ್ನು ಎಲ್ಲಿಂದ ತರಲಿ’ ಎಂದು ಪ್ರಶ್ನಿಸಿದರು.

andolanait

Recent Posts

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

2 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

2 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

2 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

3 hours ago

ನಟ ದರ್ಶನ್‌ ವಿರುದ್ಧ ಸುಳ್ಳು ದಾಖಲೆ ಸೃಷ್ಟಿ ಆರೋಪ: ಕನ್ನಡ ಒಕ್ಕೂಟದಿಂದ ಧರಣಿಗೆ ಕರೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್‌ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ…

3 hours ago

ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ

ಟೆಹರಾನ್:‌ ಇರಾನ್‌ ಮತ್ತು ಇಸ್ರೇಲ್‌ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್‌ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ…

3 hours ago