ಶ್ರೀರಂಗಪಟ್ಟಣ: ₹7.11 ಲಕ್ಷ ಶುಲ್ಕ ಬಾಕಿ ಉಳಿಸಿಕೊಂಡಿರುವ ಪಟ್ಟಣದ ಮಿನಿ ವಿಧಾನಸೌಧದ ವಿದ್ಯುತ್ ಸಂಪರ್ಕ ವನ್ನು ಸೆಸ್ಕ್ ಸಿಬ್ಬಂದಿ ಮಂಗಳವಾರ ಕಡಿತಗೊಳಿಸಿದರು.
ತಹಶೀಲ್ದಾರ್ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ, ಮಹಿಳಾ–ಮಕ್ಕಳ ಕಲ್ಯಾಣ ಇಲಾಖೆ, ಸರ್ವೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಹಾರ ಇಲಾಖೆ, ಉಪ ಖಜಾನೆಗಳ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ‘ಯುಪಿಎಸ್ ಇರುವೆಡೆ ಕೆಲಸಗಳು ನಡೆದವು. ಬುಧವಾರ ಸಂಪರ್ಕ ಕಲ್ಪಿಸ ದಿದ್ದರೆ ಎಲ್ಲ ಕೆಲಸಗಳು ಸ್ಥಗಿತಗೊಳ್ಳಲಿವೆ’ ಎಂದು ಸಿಬ್ಬಂದಿ ತಿಳಿಸಿದರು.
‘ಎಲ್ಲ ಕಚೇರಿಗಳಿಗೂ ಸೇರಿ ಒಂದೇ ಮೀಟರ್ ಅಳವಡಿಸಿದ್ದು, ಕಂದಾಯ ಇಲಾಖೆಯೇ ಬಿಲ್ ಪಾವತಿಸಬೇಕಾಗಿದೆ. ಜಿಲ್ಲಾಧಿಕಾರಿ ಗಮನ ಸೆಳೆದಿದ್ದೇನೆ’ ಎಂದು ತಹಶೀಲ್ದಾರ್ ಶ್ವೇತಾ ರವೀಂದ್ರ ಪ್ರತಿಕ್ರಿಯಿಸಿದರು. ‘ಸದ್ಯ ₹50 ಸಾವಿರ ದವರೆಗೆ ಪಾವತಿಸಬಹುದು. ಉಳಿದದ್ದನ್ನು ಎಲ್ಲಿಂದ ತರಲಿ’ ಎಂದು ಪ್ರಶ್ನಿಸಿದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…