ಜಿಲ್ಲೆಗಳು

ಶ್ರೀರಂಗಪಟ್ಟಣ : ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡ ಮಿನಿ ವಿಧಾನಸೌಧ; ಸಂಪರ್ಕ ಕಡಿತ

ಶ್ರೀರಂಗಪಟ್ಟಣ: ₹7.11 ಲಕ್ಷ ಶುಲ್ಕ ಬಾಕಿ ಉಳಿಸಿಕೊಂಡಿರುವ ಪಟ್ಟಣದ ಮಿನಿ ವಿಧಾನಸೌಧದ ವಿದ್ಯುತ್‌ ಸಂಪರ್ಕ ವನ್ನು ಸೆಸ್ಕ್‌ ಸಿಬ್ಬಂದಿ ಮಂಗಳವಾರ ಕಡಿತಗೊಳಿಸಿದರು.

ತಹಶೀಲ್ದಾರ್‌ ಕಚೇರಿ, ಉಪ ನೋಂದಣಾಧಿಕಾರಿ ಕಚೇರಿ, ಮಹಿಳಾ–ಮಕ್ಕಳ ಕಲ್ಯಾಣ ಇಲಾಖೆ, ಸರ್ವೆ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಹಾರ ಇಲಾಖೆ, ಉಪ ಖಜಾನೆಗಳ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ‘ಯುಪಿಎಸ್‌ ಇರುವೆಡೆ ಕೆಲಸಗಳು ನಡೆದವು. ಬುಧವಾರ ಸಂಪರ್ಕ ಕಲ್ಪಿಸ ದಿದ್ದರೆ ಎಲ್ಲ ಕೆಲಸಗಳು ಸ್ಥಗಿತಗೊಳ್ಳಲಿವೆ’ ಎಂದು ಸಿಬ್ಬಂದಿ ತಿಳಿಸಿದರು.

‘ಎಲ್ಲ ಕಚೇರಿಗಳಿಗೂ ಸೇರಿ ಒಂದೇ ಮೀಟರ್‌ ಅಳವಡಿಸಿದ್ದು, ಕಂದಾಯ ಇಲಾಖೆಯೇ ಬಿಲ್‌ ಪಾವತಿಸಬೇಕಾಗಿದೆ. ಜಿಲ್ಲಾಧಿಕಾರಿ ಗಮನ ಸೆಳೆದಿದ್ದೇನೆ’ ಎಂದು ತಹಶೀಲ್ದಾರ್‌ ಶ್ವೇತಾ ರವೀಂದ್ರ ಪ್ರತಿಕ್ರಿಯಿಸಿದರು. ‘ಸದ್ಯ ₹50 ಸಾವಿರ ದವರೆಗೆ ಪಾವತಿಸಬಹುದು. ಉಳಿದದ್ದನ್ನು ಎಲ್ಲಿಂದ ತರಲಿ’ ಎಂದು ಪ್ರಶ್ನಿಸಿದರು.

andolanait

Recent Posts

ಆಂದೋಲನ ಹಾಡುಪಾಡು | ಹುಲಿಯ ಕಣ್ಣಿನಲ್ಲಿ ಕಂಡ ನನ್ನದೇ ಪ್ರತಿಬಿಂಬ

ಶ್ರೇಯಸ್ ದೇವನೂರು ಭಾರತದ ಅರಣ್ಯಗಳು ಕೇವಲ ಮರಗಳ ಗುಂಪಲ್ಲ; ಅವು ಜೀವವೈವಿಧ್ಯದ ಅದ್ಭುತ ಭಂಡಾರ. ಅಲ್ಲಿ ಪ್ರತಿಯೊಂದು ಕ್ಷಣವೂ ಅನಿರೀಕ್ಷಿತ,…

2 mins ago

ಅರಣ್ಯ ಸಿಬ್ಬಂದಿಗೆ ಇಲಾಖೆಯಿಂದ ಬೇಕಿದೆ ಪ್ರೋತ್ಸಾಹ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ವಲಯದ ಕೆಲವೆಡೆ ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ಕೆಲವು ಸಿಬ್ಬಂದಿ ಗಾಯಗೊಂಡಿದ್ದರು.…

14 mins ago

ಹನೂರು | ಉಡುತೊರೆಹಳ್ಳ ಜಲಾಶಯದ ಹೂಳು ತೆಗೆಯದೆ ಸಮಸ್ಯೆ

ರೈತರು, ಕಾಡುಪ್ರಾಣಿಗಳಿಗೆ ನೀರಿನ ತೊಂದರೆ ; ಶೀಘ್ರದಲ್ಲಿ ಹೂಳು ತೆಗೆಸಲು ಆಗ್ರಹ ಹನೂರು : ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾದ…

22 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 26 ಶನಿವಾರ

32 mins ago

ಮೈಸೂರು ಕರಗ ; ಅದ್ದೂರಿ ಮೆರವಣಿಗೆ

ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…

1 hour ago

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

10 hours ago