ಜಿಲ್ಲೆಗಳು

ನಾಳೆಯಿಂದ ಅ.2ವರೆಗೆ ಶ್ರೀರಂಗಪಟ್ಟಣ ದಸರಾ

ಮೈಸೂರು  : ನಾಳೆಯಿಂದ ಆರಂಭವಾಗಲಿರುವ ಶ್ರೀರಂಗಪಟ್ಟಣದ ದಸರೆಯಲ್ಲಿ ಮಹೇಂದ್ರ ನೇತೃತ್ವದಲ್ಲಿ ಮೂರು ಆನೆಗಳು ಭಾಗವಹಿಸಲಿದ್ದು, ನಾಳೆ ಶ್ರೀರಂಗಪಟ್ಟಣ ದಸರಾಗೆ ಸಾಂಪ್ರದಾಯಿಕವಾದ ಚಾಲನೆ ದೊರೆಯಲಿದೆ. ಇಂದು ಆನೆ ಮಹೇಂದ್ರನೊಟ್ಟಿಗೆ ಮೂರು ಆನೆಗಳು ಶ್ರೀರಂಗಪಟ್ಟಣಕ್ಕೆ ತೆರಳಿವೆ.
ಶ್ರೀರಂಗಪಟ್ಟಣ ದಸರಾ ನಾಳೆಮಧ್ಯಾಹ್ನ 3 ಗಂಟೆಗೆ ಜರುಗಲಿದೆ. ಮಹೇಂದ್ರನೊಟ್ಟಿಗೆ ಕಾವೇರಿ,ವಿಜಯ ಆನೆಗಳು ಭಾಗವಹಿಸಲಿವೆ. ದಸರಾವು ನಾಳೆಯಿಂದ ಅ.2 ರವರೆಗೆ ನಡೆಯಲಿದೆ.

280 ಕೆಜಿ ತೂಕದ ಮರದ ಅಂಬಾರಿಯಲ್ಲಿ ದೇವಿ ವಿಗ್ರಹವನ್ನು ಇಟ್ಟು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಗುತ್ತದೆ.  ನಾಳೆ ದಸರಾಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.  ಈಗಾಗಲೇ  ಸುತ್ತೂರು ಮಹಾಸಂಸ್ಥಾನದ ಮಠಾಧೀಶರಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳಿಗೆ ಆಹ್ವಾನ ನೀಡಲಾಗಿದೆ.

andolanait

Recent Posts

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

30 mins ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

54 mins ago

ಟ್ರಂಪ್‌ ಹೇಳಿದ್ದನ್ನು ಪಾಲಿಸಲು ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು: ರಾಹುಲ್‌ ಗಾಂಧಿ

ಚೆನ್ನೈ: ಇರಾನ್-ಇಸ್ರೇಲ್‌ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…

59 mins ago

ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಪಿಎಸ್‌ಐ ನೇತೃತ್ವದಲ್ಲಿ ಪೊಲೀಸರ ನಿಯೋಜನೆ

ಚಿಕ್ಕಮಗಳೂರು: ಕೇರಳದ ಯುವತಿಯ ಅಸಹಜ ಸಾವಿನ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಹೈಅಲರ್ಟ್‌ ಘೋಷಣೆ ಮಾಡಿದೆ. ವಿಶೇಷವಾಗಿ…

2 hours ago

ಒಳ ಮೀಸಲಾತಿ ಗೊಂದಲ: ಏಪ್ರಿಲ್.‌24ರಂದು ವಿಶೇಷ ಸಂಪುಟ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಒಳ ಮೀಸಲಾತಿಯ ಗೊಂದಲವನ್ನು ಬಗೆಹರಿಸಲು ಇದೇ ೨೪ ರಂದು ವಿಶೇಷ ಸಚಿವ ಸಂಪುಟ…

3 hours ago

ಬೇಸಿಗೆಗೆ ಬತ್ತುತ್ತಿವೆ ಬೆಂಗಳೂರಿನ ಪ್ರಮುಖ ಕೆರೆಗಳು

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಲೇ ಇದೆ. ಇನ್ನು ಬೆಂಗಳೂರು ನಗರದಲ್ಲಿ ಬಿರು ಬಿಸಿಲಿಗೆ ನಗರದ ಪ್ರಮುಖ ಕೆರೆಗಳು ಬತ್ತುತ್ತಿವೆ.…

3 hours ago