ಮೈಸೂರು : ನಾಳೆಯಿಂದ ಆರಂಭವಾಗಲಿರುವ ಶ್ರೀರಂಗಪಟ್ಟಣದ ದಸರೆಯಲ್ಲಿ ಮಹೇಂದ್ರ ನೇತೃತ್ವದಲ್ಲಿ ಮೂರು ಆನೆಗಳು ಭಾಗವಹಿಸಲಿದ್ದು, ನಾಳೆ ಶ್ರೀರಂಗಪಟ್ಟಣ ದಸರಾಗೆ ಸಾಂಪ್ರದಾಯಿಕವಾದ ಚಾಲನೆ ದೊರೆಯಲಿದೆ. ಇಂದು ಆನೆ ಮಹೇಂದ್ರನೊಟ್ಟಿಗೆ ಮೂರು ಆನೆಗಳು ಶ್ರೀರಂಗಪಟ್ಟಣಕ್ಕೆ ತೆರಳಿವೆ.
ಶ್ರೀರಂಗಪಟ್ಟಣ ದಸರಾ ನಾಳೆಮಧ್ಯಾಹ್ನ 3 ಗಂಟೆಗೆ ಜರುಗಲಿದೆ. ಮಹೇಂದ್ರನೊಟ್ಟಿಗೆ ಕಾವೇರಿ,ವಿಜಯ ಆನೆಗಳು ಭಾಗವಹಿಸಲಿವೆ. ದಸರಾವು ನಾಳೆಯಿಂದ ಅ.2 ರವರೆಗೆ ನಡೆಯಲಿದೆ.
280 ಕೆಜಿ ತೂಕದ ಮರದ ಅಂಬಾರಿಯಲ್ಲಿ ದೇವಿ ವಿಗ್ರಹವನ್ನು ಇಟ್ಟು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಗುತ್ತದೆ. ನಾಳೆ ದಸರಾಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈಗಾಗಲೇ ಸುತ್ತೂರು ಮಹಾಸಂಸ್ಥಾನದ ಮಠಾಧೀಶರಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳಿಗೆ ಆಹ್ವಾನ ನೀಡಲಾಗಿದೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…