ಜಿಲ್ಲೆಗಳು

ನಾಳೆಯಿಂದ ಅ.2ವರೆಗೆ ಶ್ರೀರಂಗಪಟ್ಟಣ ದಸರಾ

ಮೈಸೂರು  : ನಾಳೆಯಿಂದ ಆರಂಭವಾಗಲಿರುವ ಶ್ರೀರಂಗಪಟ್ಟಣದ ದಸರೆಯಲ್ಲಿ ಮಹೇಂದ್ರ ನೇತೃತ್ವದಲ್ಲಿ ಮೂರು ಆನೆಗಳು ಭಾಗವಹಿಸಲಿದ್ದು, ನಾಳೆ ಶ್ರೀರಂಗಪಟ್ಟಣ ದಸರಾಗೆ ಸಾಂಪ್ರದಾಯಿಕವಾದ ಚಾಲನೆ ದೊರೆಯಲಿದೆ. ಇಂದು ಆನೆ ಮಹೇಂದ್ರನೊಟ್ಟಿಗೆ ಮೂರು ಆನೆಗಳು ಶ್ರೀರಂಗಪಟ್ಟಣಕ್ಕೆ ತೆರಳಿವೆ.
ಶ್ರೀರಂಗಪಟ್ಟಣ ದಸರಾ ನಾಳೆಮಧ್ಯಾಹ್ನ 3 ಗಂಟೆಗೆ ಜರುಗಲಿದೆ. ಮಹೇಂದ್ರನೊಟ್ಟಿಗೆ ಕಾವೇರಿ,ವಿಜಯ ಆನೆಗಳು ಭಾಗವಹಿಸಲಿವೆ. ದಸರಾವು ನಾಳೆಯಿಂದ ಅ.2 ರವರೆಗೆ ನಡೆಯಲಿದೆ.

280 ಕೆಜಿ ತೂಕದ ಮರದ ಅಂಬಾರಿಯಲ್ಲಿ ದೇವಿ ವಿಗ್ರಹವನ್ನು ಇಟ್ಟು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಗುತ್ತದೆ.  ನಾಳೆ ದಸರಾಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.  ಈಗಾಗಲೇ  ಸುತ್ತೂರು ಮಹಾಸಂಸ್ಥಾನದ ಮಠಾಧೀಶರಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳಿಗೆ ಆಹ್ವಾನ ನೀಡಲಾಗಿದೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

22 mins ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

2 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

3 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

5 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

6 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

6 hours ago