ಶ್ರೀರಂಗಪಟ್ಟಣ: ಪಟ್ಟಣದ ರಂಗನಾಥನಗರದಲ್ಲಿ ಸಾರ್ವಜನಿಕರ ಸೇವೆಗಾಗಿ ಕರ್ನಾಟಕ ಸರ್ಕಾರದ ವತಿಯಿಂದ ತೆರೆಯಲಾಗಿರುವ ನಮ್ಮ ಕ್ಲಿನಿಕ್ಅನ್ನು ಶಾಸಕ ರವೀಂದ್ರ ಶ್ರೀಕಂಠಯ್ಯ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಟ್ಟಣ ಪ್ರದೇಶದ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಾಗೂ ದುರ್ಬಲ ವರ್ಗದವರಿಗೆ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸಲು ಸರ್ಕಾರ ಹಮ್ಮಿಕೊಂಡಿರುವ ನಮ್ಮ ಕ್ಲಿನಿಕ್ ಸಹಕಾರಿಯಾಗಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರರ್ಭದಲ್ಲಿ ತಹಸಿಲ್ದಾರ್ ಶ್ವೇತಾ ಎನ್.ರವೀಂದ್ರ, ತಾಪಂ ವೀಣಾ, ಆರೋಗ್ಯ ಇಲಾಖೆಯ ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕ ಅಭಿನಂದ, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಪಿ.ಮಾರುತಿ, ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ. ಮೋಹನ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ, ಪುರಸಭೆ ಅಧ್ಯಕ್ಷರಾದ ನಿರ್ಮಲ ವೇಣುಗೋಪಾಲ್, ಮುಖ್ಯಾಧಿಕಾರಿ ಸಂದೀಪ್, ಪರಿಸರ ಅಭಿಯಂತರರಾದ ಸಹನಾ, ಆರೋಗ್ಯ ನಿರೀಕ್ಷಕರಾದ ರೇಖಾ, ಚಂಪ, ಪುರಸಭಾ ಸದಸ್ಯರಾದ ರಾಜು, ಕೃಷ್ಣಪ್ಪ, ಶ್ರೀನಿವಾಸ್, ಚೈತ್ರ, ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಡಾ. ನಾಗರಾಜು, ಡಾ.ಪ್ರಶಾಂತ್, ಪುಟ್ಟರಾಜು, ನಳಿನ ಸತ್ಯನಾರಾಯಣ, ನಮ್ಮ ಕ್ಲಿನಿಕ್ನ ವೈದ್ಯ ಡಾ.ಆನಂದ್, ಶುಶ್ರೂಷಕಿ ಕೋಮಲ, ಪ್ರಯೋಗ ಶಾಲಾ ತಂತ್ರಜ್ಞ ಹರೀಶ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಎಂ. ಮಹದೇವಮ್ಮ ಭಾಗವಹಿಸಿದ್ದರು.
ಹುಬ್ಬಳ್ಳಿ: ಮೇ.20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ವಿಧಾನಪರಿಷತ್ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ ತಿಳಿಸಿದ್ದಾರೆ.…
ಬೆಂಗಳೂರು: ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾದ ಪರಿಣಾಮ ಬೇಸಿಗೆಯ ಸುಡುಬಿಸಿಲು ರಾಜ್ಯದಲ್ಲಿ ಒಂದೆಡೆ ಹೆಚ್ಚಾಗುತ್ತಿದ್ದರೆ ಮತ್ತೊಂದೆಡೆ ಜಲಾಶಯಗಳ ನೀರು…
ಬೆಂಗಳೂರು: ಕಳೆದ ಹಲವು ದಿನಗಳಿಂದ ತೀವ್ರ ಆನಾರೋಗ್ಯಕ್ಕೆ ತುತ್ತಾಗಿರುವ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯ…
ವಾಷಿಂಗ್ಟನ್: ಅಮೇರಿಕಾ-ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಿಂದ ಇರಾನ್ನ ಸರ್ವೋಚ್ಛ ನಾಯಕ ಮೊಜ್ತಾಬಾ ಖಮೇನಿ ಅವರ ಮುಖ ವಿರೂಪಗೊಂಡಿದ್ದು, ಪ್ಲಾಸ್ಟಿಕ್ ಸರ್ಜರಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಚುನಾವಣೆ ನಡೆದ 152 ಸ್ಥಾನಗಳಲ್ಲಿ 110ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿದಿದೆ. ಚುನಾವಣೆ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು…