Mysore
21
overcast clouds

Social Media

ಭಾನುವಾರ, 16 ಆಗಸ್ಟ್ 2026
Light
Dark

ಎಸ್ ಟಿ ಸೋಮಶೇಖರ್ ಗೆ ಕಪ್ಪು ಬಾವುಟ

ಮೈಸೂರು : ರಾಜ್ಯಾದ್ಯಂತ ಕಬ್ಬು ಬೆಳೆಗಾರ ಧರಣಿ ತಾತ್ಕಾಲಿಕವಾಗಿ ಅಹೋ ರಾತ್ರಿ ಧರಣಿಯನ್ನು ಕೈಬಿಡಲು ರಾಜ್ಯ ಸಮಿತಿ ತೀರ್ಮಾನಿಸಿರುವುದರಿಂದ ಕಬ್ಬು ಬೆಲೆ ನಿಗದಿ ವಿಚಾರವಾಗಿ ರಾಜ್ಯ ಸರ್ಕಾರ 20ರ ಒಳಗಾಗಿ ಹೆಚ್ಚುವರಿ ಬೆಲೆ ನಿಗದಿ ಮಾಡುವ ಭರವಸೆ ನೀಡಿರುವ ಕಾರಣ ತಾತ್ಕಾಲಿಕವಾಗಿ ನಮ್ಮ ಧರಣಿಯನ್ನು ಕೈ ಬಿಡುತ್ತಿದ್ದು ಆದರೆ ಜಿಲ್ಲಾ ಉಸ್ತುವಾರಿ ಮಂತ್ರಿಗಳು ರೈತರ ಕುಂದು ಕೊರತೆ ಸಭೆಯನ್ನು ಕರೆಯದೆ ಇದ್ದರೆ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಸಮಿತಿಯಿಂದ ನಮ್ಮ ಜಿಲ್ಲೆಗೆ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ರವರು ಯಾವುದೇ ಕಾರ್ಯಕ್ರಮಕ್ಕೆ ಬಂದರು ಸಹ ಅವರಿಗೆ ಕಪ್ಪು ಬಾವುಟ ಹಾಗೂ ಉಗಿಯುವ ಚಳುವಳಿಯನ್ನು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳ ಧರಣಿ ನಿರತ ಸ್ಥಳದಿಂದ ಜಿಲ್ಲಾಧ್ಯಕ್ಷ ಪಿ ಸೋಮಶೇಖರ್ ರವರು ತಿಳಿಸಿದರು

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!