ಮೈಸೂರು : ರಾಜ್ಯಾದ್ಯಂತ ಕಬ್ಬು ಬೆಳೆಗಾರ ಧರಣಿ ತಾತ್ಕಾಲಿಕವಾಗಿ ಅಹೋ ರಾತ್ರಿ ಧರಣಿಯನ್ನು ಕೈಬಿಡಲು ರಾಜ್ಯ ಸಮಿತಿ ತೀರ್ಮಾನಿಸಿರುವುದರಿಂದ ಕಬ್ಬು ಬೆಲೆ ನಿಗದಿ ವಿಚಾರವಾಗಿ ರಾಜ್ಯ ಸರ್ಕಾರ 20ರ ಒಳಗಾಗಿ ಹೆಚ್ಚುವರಿ ಬೆಲೆ ನಿಗದಿ ಮಾಡುವ ಭರವಸೆ ನೀಡಿರುವ ಕಾರಣ ತಾತ್ಕಾಲಿಕವಾಗಿ ನಮ್ಮ ಧರಣಿಯನ್ನು ಕೈ ಬಿಡುತ್ತಿದ್ದು ಆದರೆ ಜಿಲ್ಲಾ ಉಸ್ತುವಾರಿ ಮಂತ್ರಿಗಳು ರೈತರ ಕುಂದು ಕೊರತೆ ಸಭೆಯನ್ನು ಕರೆಯದೆ ಇದ್ದರೆ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಸಮಿತಿಯಿಂದ ನಮ್ಮ ಜಿಲ್ಲೆಗೆ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ರವರು ಯಾವುದೇ ಕಾರ್ಯಕ್ರಮಕ್ಕೆ ಬಂದರು ಸಹ ಅವರಿಗೆ ಕಪ್ಪು ಬಾವುಟ ಹಾಗೂ ಉಗಿಯುವ ಚಳುವಳಿಯನ್ನು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳ ಧರಣಿ ನಿರತ ಸ್ಥಳದಿಂದ ಜಿಲ್ಲಾಧ್ಯಕ್ಷ ಪಿ ಸೋಮಶೇಖರ್ ರವರು ತಿಳಿಸಿದರು
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…