ಜಿಲ್ಲೆಗಳು

ಎಸ್ ಟಿ ಸೋಮಶೇಖರ್ ಗೆ ಕಪ್ಪು ಬಾವುಟ

ಮೈಸೂರು : ರಾಜ್ಯಾದ್ಯಂತ ಕಬ್ಬು ಬೆಳೆಗಾರ ಧರಣಿ ತಾತ್ಕಾಲಿಕವಾಗಿ ಅಹೋ ರಾತ್ರಿ ಧರಣಿಯನ್ನು ಕೈಬಿಡಲು ರಾಜ್ಯ ಸಮಿತಿ ತೀರ್ಮಾನಿಸಿರುವುದರಿಂದ ಕಬ್ಬು ಬೆಲೆ ನಿಗದಿ ವಿಚಾರವಾಗಿ ರಾಜ್ಯ ಸರ್ಕಾರ 20ರ ಒಳಗಾಗಿ ಹೆಚ್ಚುವರಿ ಬೆಲೆ ನಿಗದಿ ಮಾಡುವ ಭರವಸೆ ನೀಡಿರುವ ಕಾರಣ ತಾತ್ಕಾಲಿಕವಾಗಿ ನಮ್ಮ ಧರಣಿಯನ್ನು ಕೈ ಬಿಡುತ್ತಿದ್ದು ಆದರೆ ಜಿಲ್ಲಾ ಉಸ್ತುವಾರಿ ಮಂತ್ರಿಗಳು ರೈತರ ಕುಂದು ಕೊರತೆ ಸಭೆಯನ್ನು ಕರೆಯದೆ ಇದ್ದರೆ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಸಮಿತಿಯಿಂದ ನಮ್ಮ ಜಿಲ್ಲೆಗೆ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ರವರು ಯಾವುದೇ ಕಾರ್ಯಕ್ರಮಕ್ಕೆ ಬಂದರು ಸಹ ಅವರಿಗೆ ಕಪ್ಪು ಬಾವುಟ ಹಾಗೂ ಉಗಿಯುವ ಚಳುವಳಿಯನ್ನು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳ ಧರಣಿ ನಿರತ ಸ್ಥಳದಿಂದ ಜಿಲ್ಲಾಧ್ಯಕ್ಷ ಪಿ ಸೋಮಶೇಖರ್ ರವರು ತಿಳಿಸಿದರು

andolanait

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

2 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

5 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

6 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

7 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

7 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

7 hours ago