ಮೈಸೂರು: ತಾಲ್ಲೂಕಿನ ಸಿದ್ದಲಿಂಗಪುರದಲ್ಲಿ ನಡೆದ ರಾಜ್ಯ ಮಟ್ಟದ ಜೋಡಿ ಎತ್ತಿನ ಗಾಡಿ ಸ್ಫರ್ಧೆಯಲ್ಲಿ ಪಾಲಹಳ್ಳಿಯ ದೇವಿರಮ್ಮ ಕೃಪೆ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತು.
ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಮೈಮುಲ್ ಮಾಜಿ ಅಧ್ಯಕ್ಷ ಮಾವಿನಹಳ್ಳಿ ಸಿದ್ದೇಗೌಡ, ಎತ್ತಿನಗಾಡಿ ಸ್ಪರ್ಧೆ ಪ್ರತಿವರ್ಷ ನಡೆಯುವಂತಾಗಬೇಕು. ಇಂದು ಗ್ರಾಮೀಣ ಕ್ರೀಡೆಗಳು ನಶಿಸುವ ಹಾದಿಯಲ್ಲಿವೆ, ನಮ್ಮ ನೆಲದ ಕ್ರೀಡೆಯನ್ನು ನಾವು ಬೆಳೆಸಬೇಕು. ಅವುಗಳ ಉಳಿವಿಗಾಗಿ ಇಂತಹ ಆಯೋಜನೆಗಳು ನಡೆಯುತ್ತಿರಬೇಕು ಎಂದರು.
ಕಾರ್ಯಕ್ರಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಂಜು ಕಿರಣ್, ಯುವಶಕ್ತಿ ಪಡೆ ಅಧ್ಯಕ್ಷ ಕಾರ್ತಿಕ್, ಮಾಜಿ ಗ್ರಾಂಪಂ ಅಧ್ಯಕ್ಷ ಎಸ್.ವಿಜಯಕುಮಾರ್, ಗ್ರಾಪಂ ಸದಸ್ಯ ಶಿವು, ಯುವ ರೈತ ದಿವಾಕರ್, ಮೋಹನ್ ಕುಮಾರ್(ಬಾಬು) ಭಾಗವಹಿಸಿದ್ದರು.
ಮೈಸೂರು ತಾಲ್ಲೂಕಿನ ಸಿದ್ದಲಿಂಗಪುರದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮೈಸೂರು ಜಿಲ್ಲಾ ಘಟಕ ಹಾಗೂ ಯುವಶಕ್ತಿ ಪಡೆಯ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಜೋಡಿ ಎತ್ತಿನ ಗಾಡಿ ಸ್ಪರ್ಧೆಯ ರೋಚಕ ದೃಶ್ಯ ನೋಡುಗರ ಮೈನವಿರೇಳಿಸಿತು.
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…
ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…
ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…