ಜಿಲ್ಲಾಧಿಕಾರಿ ಕಚೇರಿ ಮುಂದೆ ಕದಂಬ ಸೈನ್ಯ ಪ್ರತಿಭಟನೆ
ಮಂಡ್ಯ: ಮಹಾರಾಷ್ಟ್ರದ ಅಚ್ಚ ಕನ್ನಡ ಪ್ರದೇಶಗಳಾದ ಸೊಲ್ಲಾಪುರ, ಅಕ್ಕಲಕೋಟೆ, ಜತ್ತ, ಸಾಂಗ್ಲಿ ಪಂಡರಾಪುರ ಸೇರಿದಂತೆ ಅರ್ಧ ಮುಂಬೈ ನಗರವನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರ ಕ್ರಮವಹಿಸಬೇಕು ಎಂದು ಒತ್ತಾಯಿಸಿ ಕದಂಬ ಸೈನ್ಯದಿಂದ ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯಕ್ಕೆ ಸೇರಿಸುವ ಸಂಬಂಧ ಮಹಾರಾಷ್ಟ್ರದಲ್ಲಿ ಕನ್ನಡಿಗರು ತೀವ್ರತರವಾದ ಹೋರಾಟ ನಡೆಸುತ್ತಿದ್ದಾರೆ. ಆದ್ದರಿಂದ ಸಿಎಂ ಬಸವರಾಜ ಬೊವ್ಮಾಯಿ ಅವರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲಿನ ಪ್ರದೇಶವನ್ನು ಕರ್ನಾಟಕಕ್ಕೆ ಸೇರಿಸಲು ಸಾಕಷ್ಟು ಆಧಾರಗಳಿವೆ. ಅದನ್ನು ಬಳಸಿಕೊಂಡು ಸರ್ವೋಚ್ಛ ನ್ಯಾಯಾಲಯ ಅರ್ಜಿ ಸಲ್ಲಿಸುವುದರ ಜತೆಗೆ ಕೇಂದ್ರ ಸರ್ಕಾರಕ್ಕೆ ಒತ್ತಡ ತರಬೇಕು. ಇದಕ್ಕೆ ವಿಪಕ್ಷೃಗಳು ಗಟ್ಟಿ ಧ್ವನಿಾಂಗಿ ನಿಲ್ಲಬೇಕು ಎಂದು ಆಗ್ರಹಿಸಿದರು.
ಸೈನ್ಯದ ಸಂಸ್ಥಾಪಕ ಬೇಕ್ರಿ ರಮೇಶ್, ಉಮ್ಮಡಹಳ್ಳಿ ನಾಗೇಶ್, ಕೆ.ಸಿ.ೋಂಗೇಶ್, ಚಿಕ್ಕವೆಂಕಟಪ್ಪ, ರಾಮು ಪ್ರತಿಭಟನೆುಂಲ್ಲಿ ಹಾಜರಿದ್ದರು.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…