ಜಿಲ್ಲಾಧಿಕಾರಿ ಕಚೇರಿ ಮುಂದೆ ಕದಂಬ ಸೈನ್ಯ ಪ್ರತಿಭಟನೆ
ಮಂಡ್ಯ: ಮಹಾರಾಷ್ಟ್ರದ ಅಚ್ಚ ಕನ್ನಡ ಪ್ರದೇಶಗಳಾದ ಸೊಲ್ಲಾಪುರ, ಅಕ್ಕಲಕೋಟೆ, ಜತ್ತ, ಸಾಂಗ್ಲಿ ಪಂಡರಾಪುರ ಸೇರಿದಂತೆ ಅರ್ಧ ಮುಂಬೈ ನಗರವನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರ ಕ್ರಮವಹಿಸಬೇಕು ಎಂದು ಒತ್ತಾಯಿಸಿ ಕದಂಬ ಸೈನ್ಯದಿಂದ ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯಕ್ಕೆ ಸೇರಿಸುವ ಸಂಬಂಧ ಮಹಾರಾಷ್ಟ್ರದಲ್ಲಿ ಕನ್ನಡಿಗರು ತೀವ್ರತರವಾದ ಹೋರಾಟ ನಡೆಸುತ್ತಿದ್ದಾರೆ. ಆದ್ದರಿಂದ ಸಿಎಂ ಬಸವರಾಜ ಬೊವ್ಮಾಯಿ ಅವರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲಿನ ಪ್ರದೇಶವನ್ನು ಕರ್ನಾಟಕಕ್ಕೆ ಸೇರಿಸಲು ಸಾಕಷ್ಟು ಆಧಾರಗಳಿವೆ. ಅದನ್ನು ಬಳಸಿಕೊಂಡು ಸರ್ವೋಚ್ಛ ನ್ಯಾಯಾಲಯ ಅರ್ಜಿ ಸಲ್ಲಿಸುವುದರ ಜತೆಗೆ ಕೇಂದ್ರ ಸರ್ಕಾರಕ್ಕೆ ಒತ್ತಡ ತರಬೇಕು. ಇದಕ್ಕೆ ವಿಪಕ್ಷೃಗಳು ಗಟ್ಟಿ ಧ್ವನಿಾಂಗಿ ನಿಲ್ಲಬೇಕು ಎಂದು ಆಗ್ರಹಿಸಿದರು.
ಸೈನ್ಯದ ಸಂಸ್ಥಾಪಕ ಬೇಕ್ರಿ ರಮೇಶ್, ಉಮ್ಮಡಹಳ್ಳಿ ನಾಗೇಶ್, ಕೆ.ಸಿ.ೋಂಗೇಶ್, ಚಿಕ್ಕವೆಂಕಟಪ್ಪ, ರಾಮು ಪ್ರತಿಭಟನೆುಂಲ್ಲಿ ಹಾಜರಿದ್ದರು.
ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…
ಎಸ್.ನಾಗಸುಂದರ್ ೫೦ ಸಾವಿರ ರೂ.ಗಳಿಂದ ೧೫ ಲಕ್ಷ ರೂ.ವರೆಗೆ ಬೆಲೆಬಾಳುವ ರಾಸುಗಳ ಪ್ರದರ್ಶನ ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಭಾರೀ…
ಭಾರತಿ ಬಿ.ವಿ. ಕದ್ದುಮುಚ್ಚಿ ನಮ್ಮ ಮನೆಯ ಗರಾಜಿಗೆ ಅಂಟಿದಂತಿದ್ದ ಕೋಣೆಯಲ್ಲಿ ಮರಿ ಹಾಕಿ ಬೀಡುಬಿಟ್ಟ ಮೊದಲಲ್ಲಿ ನಮಗೆ ಹೆದರುತ್ತಿದ್ದ ಬೆಕ್ಕು…
ಅಜಯ್ ಕುಮಾರ್ ಎಂ.ಗುಂಬಳ್ಳಿ ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ…
ಅಕ್ಷತಾ ಏಕಲವ್ಯ ದ್ರೋಣರನ್ನು ಗುರುಗಳೆಂದು ಒಪ್ಪಿ, ಮರೆಯಲ್ಲೇ ನಿಂತು ಬಿಲ್ವಿದ್ಯೆ ಪ್ರವೀಣನಾದರೂ ದ್ರೋಣರು ಒಪ್ಪಿಕೊಂಡದ್ದು ಅರ್ಜುನನ ಮೇಲಿನ ಶಿಷ್ಯ ಪ್ರೀತಿಯನ್ನು!…
ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ಪ್ರತಿಯೊಂದು ಮಗುವಿಗೂ ಎಲ್ಲಾ ರೀತಿಯ ಅನುಭವ ಬೇಕು. ಆದರೆ ಎಲ್ಲ ಮಕ್ಕಳಿಗೂ ಅಂತಹ ಅವಕಾಶ ಒದಗಿ…