ಜಿಲ್ಲಾಧಿಕಾರಿ ಕಚೇರಿ ಮುಂದೆ ಕದಂಬ ಸೈನ್ಯ ಪ್ರತಿಭಟನೆ
ಮಂಡ್ಯ: ಮಹಾರಾಷ್ಟ್ರದ ಅಚ್ಚ ಕನ್ನಡ ಪ್ರದೇಶಗಳಾದ ಸೊಲ್ಲಾಪುರ, ಅಕ್ಕಲಕೋಟೆ, ಜತ್ತ, ಸಾಂಗ್ಲಿ ಪಂಡರಾಪುರ ಸೇರಿದಂತೆ ಅರ್ಧ ಮುಂಬೈ ನಗರವನ್ನು ಕರ್ನಾಟಕಕ್ಕೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರ ಕ್ರಮವಹಿಸಬೇಕು ಎಂದು ಒತ್ತಾಯಿಸಿ ಕದಂಬ ಸೈನ್ಯದಿಂದ ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ರಾಜ್ಯಕ್ಕೆ ಸೇರಿಸುವ ಸಂಬಂಧ ಮಹಾರಾಷ್ಟ್ರದಲ್ಲಿ ಕನ್ನಡಿಗರು ತೀವ್ರತರವಾದ ಹೋರಾಟ ನಡೆಸುತ್ತಿದ್ದಾರೆ. ಆದ್ದರಿಂದ ಸಿಎಂ ಬಸವರಾಜ ಬೊವ್ಮಾಯಿ ಅವರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇಲ್ಲಿನ ಪ್ರದೇಶವನ್ನು ಕರ್ನಾಟಕಕ್ಕೆ ಸೇರಿಸಲು ಸಾಕಷ್ಟು ಆಧಾರಗಳಿವೆ. ಅದನ್ನು ಬಳಸಿಕೊಂಡು ಸರ್ವೋಚ್ಛ ನ್ಯಾಯಾಲಯ ಅರ್ಜಿ ಸಲ್ಲಿಸುವುದರ ಜತೆಗೆ ಕೇಂದ್ರ ಸರ್ಕಾರಕ್ಕೆ ಒತ್ತಡ ತರಬೇಕು. ಇದಕ್ಕೆ ವಿಪಕ್ಷೃಗಳು ಗಟ್ಟಿ ಧ್ವನಿಾಂಗಿ ನಿಲ್ಲಬೇಕು ಎಂದು ಆಗ್ರಹಿಸಿದರು.
ಸೈನ್ಯದ ಸಂಸ್ಥಾಪಕ ಬೇಕ್ರಿ ರಮೇಶ್, ಉಮ್ಮಡಹಳ್ಳಿ ನಾಗೇಶ್, ಕೆ.ಸಿ.ೋಂಗೇಶ್, ಚಿಕ್ಕವೆಂಕಟಪ್ಪ, ರಾಮು ಪ್ರತಿಭಟನೆುಂಲ್ಲಿ ಹಾಜರಿದ್ದರು.
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…
ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…