ಜಿಲ್ಲೆಗಳು

ಬೀದಿನಾಯಿ ಹಾವಳಿ ತಡೆಗಟ್ಟಲು ಸಂತಾನಹರಣ ಶಸ್ತ್ರಚಿಕಿತ್ಸೆ

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಜಿಲ್ಲಾ ಪಂಚಾಯಿತಿ ಹೋಬಳಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಬೀದಿನಾಯಿಗಳಿಗೆ ಡಬ್ಲ್ಯು ವಿ ಎಸ್ ಸಂಸ್ಥೆಯವರು ಬೀದಿನಾಯಿ ಹಾವಳಿ ತಡೆಯುವ ನಿಟ್ಟಿನಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆ ನೀಡಿದ್ದಾರೆ.

ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಪಿ ಜಿ ಪಾಳ್ಯ, ಹುತ್ತೂರು, ಒಡೆಯರಪಾಳ್ಯ,ಲೊಕ್ಕನಹಳ್ಳಿ ಜೀರಿಗೆಗದ್ದೆ ಉದ್ದಟ್ಟಿ ಹಾವಿನಮೂಲೆ ಮಾವತ್ತೂರು ಹೊಸದೊಡ್ಡಿ ಜಡೇಗೌಡನದೊಡ್ಡಿ ಕೇಕೆ ಡ್ಯಾಮ್ ಆಂಡಿಪಾಳ್ಯ ಹಿರಿಯಂಬಲ ಹೊಸಪೋಡು ಗುಂಡಿಮಾಳ ಬಸವನಗುಡಿ ಕೊರಮನಕತ್ತರಿ ಗ್ರಾಮಗಳಲ್ಲಿನ 600 ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಟಿಬೆಟಿಯನ್ ಸೆಟ್ಲ್ ಮೆಂಟ್ ಆಸ್ಪತ್ರೆಯಲ್ಲಿ ಸಂತಾನಹರಣ ಚಿಕಿತ್ಸೆ ನೀಡಿ ನಂತರ ಅದೇ ಗ್ರಾಮಗಳಿಗೆ ಬಿಟ್ಟಿದ್ದಾರೆ.

ಈ ವೇಳೆ ಪಿ ಜಿ ಪಾಳ್ಯ ಗ್ರಾಪಂ ಮಾಜಿ ಅಧ್ಯಕ್ಷ ಎನ್ ಕೃಷ್ಣಮೂರ್ತಿ ಮಾತನಾಡಿ ಬೀದಿ ನಾಯಿಗಳ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ ಡಬ್ಲ್ಯು ವಿ ಎಸ್ ಸಂಸ್ಥೆಯವರು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡುತ್ತಿರುವದು ಸಂತಸದ ವಿಚಾರ ,ಇವರು ಒಳ್ಳೆಯ ದೃಷ್ಟಿಯಿಂದ ನಾಯಿಗಳನ್ನು ಹಿಡಿದು ಚಿಕಿತ್ಸೆ ಮುಗಿದ ನಂತರ ಮತ್ತೆ ಅದೇ ಗ್ರಾಮಕ್ಕೆ ಬಿಡುತ್ತಿದ್ದಾರೆ ಇದರಿಂದ ಸಾರ್ವಜನಿಕರು ಸಂಸ್ಥೆಯವರ ಜತೆ ಸಹಕರಿಸಬೇಕು. ಸಂತಾನ ತಡೆಯುವ ನಿಟ್ಟಿನಲ್ಲಿ ಮನೆಯಲ್ಲಿ ಸಾಕುತ್ತಿರುವ ಸಾಕು ನಾಯಿಗಳಿಗೂ ಸಹ ಚಿಕಿತ್ಸೆ ಕೊಡಿಸಬಹುದು ಎಂದು ತಿಳಿಸಿದರು.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

3 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

5 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

13 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

13 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

13 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

13 hours ago