ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಜಿಲ್ಲಾ ಪಂಚಾಯಿತಿ ಹೋಬಳಿಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿನ ಬೀದಿನಾಯಿಗಳಿಗೆ ಡಬ್ಲ್ಯು ವಿ ಎಸ್ ಸಂಸ್ಥೆಯವರು ಬೀದಿನಾಯಿ ಹಾವಳಿ ತಡೆಯುವ ನಿಟ್ಟಿನಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆ ನೀಡಿದ್ದಾರೆ.
ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಪಿ ಜಿ ಪಾಳ್ಯ, ಹುತ್ತೂರು, ಒಡೆಯರಪಾಳ್ಯ,ಲೊಕ್ಕನಹಳ್ಳಿ ಜೀರಿಗೆಗದ್ದೆ ಉದ್ದಟ್ಟಿ ಹಾವಿನಮೂಲೆ ಮಾವತ್ತೂರು ಹೊಸದೊಡ್ಡಿ ಜಡೇಗೌಡನದೊಡ್ಡಿ ಕೇಕೆ ಡ್ಯಾಮ್ ಆಂಡಿಪಾಳ್ಯ ಹಿರಿಯಂಬಲ ಹೊಸಪೋಡು ಗುಂಡಿಮಾಳ ಬಸವನಗುಡಿ ಕೊರಮನಕತ್ತರಿ ಗ್ರಾಮಗಳಲ್ಲಿನ 600 ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಟಿಬೆಟಿಯನ್ ಸೆಟ್ಲ್ ಮೆಂಟ್ ಆಸ್ಪತ್ರೆಯಲ್ಲಿ ಸಂತಾನಹರಣ ಚಿಕಿತ್ಸೆ ನೀಡಿ ನಂತರ ಅದೇ ಗ್ರಾಮಗಳಿಗೆ ಬಿಟ್ಟಿದ್ದಾರೆ.
ಈ ವೇಳೆ ಪಿ ಜಿ ಪಾಳ್ಯ ಗ್ರಾಪಂ ಮಾಜಿ ಅಧ್ಯಕ್ಷ ಎನ್ ಕೃಷ್ಣಮೂರ್ತಿ ಮಾತನಾಡಿ ಬೀದಿ ನಾಯಿಗಳ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ ಡಬ್ಲ್ಯು ವಿ ಎಸ್ ಸಂಸ್ಥೆಯವರು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡುತ್ತಿರುವದು ಸಂತಸದ ವಿಚಾರ ,ಇವರು ಒಳ್ಳೆಯ ದೃಷ್ಟಿಯಿಂದ ನಾಯಿಗಳನ್ನು ಹಿಡಿದು ಚಿಕಿತ್ಸೆ ಮುಗಿದ ನಂತರ ಮತ್ತೆ ಅದೇ ಗ್ರಾಮಕ್ಕೆ ಬಿಡುತ್ತಿದ್ದಾರೆ ಇದರಿಂದ ಸಾರ್ವಜನಿಕರು ಸಂಸ್ಥೆಯವರ ಜತೆ ಸಹಕರಿಸಬೇಕು. ಸಂತಾನ ತಡೆಯುವ ನಿಟ್ಟಿನಲ್ಲಿ ಮನೆಯಲ್ಲಿ ಸಾಕುತ್ತಿರುವ ಸಾಕು ನಾಯಿಗಳಿಗೂ ಸಹ ಚಿಕಿತ್ಸೆ ಕೊಡಿಸಬಹುದು ಎಂದು ತಿಳಿಸಿದರು.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…