ಜಿಲ್ಲೆಗಳು

ಸ್ಥಳೀಯರ ಉಪಸ್ಥಿತಿಯಲ್ಲಿ ಸ್ವಸ್ಥಾನಕ್ಕೆ ಮರಳಿದ ಪಟ್ಟೆ ತಲೆ ಹೆಬ್ಬಾತುಗಳು

ಮೈಸೂರು: ಕಳೆದ ಎರಡು ದಿನಗಳ ಹಿಂದೆ ಅನ್ಯ ವ್ಯಕ್ತಿಗಳು ನಮ್ಮ ಕೆರೆಯ ಅಥಿತಿಗಳಾದ ಪಟ್ಟೆ ತಲೆ ಹೆಬ್ಬಾತುಗಳನ್ನು ಉರುಳುಹಾಕಿ (ರಿಂಗ್ ಟ್ರ್ಯಾಪ್) ಸೆರೆಹಿಡುತ್ತಿದ್ದನ್ನು ನಮ್ಮೂರ ಗ್ರಾಮಸ್ಥರು ಗಮನಿಸಿದ್ದು ಪ್ರಶ್ನಿಸುವಷ್ಟರಲ್ಲಿ ಅಲ್ಲಿಂದ ಕಲ್ಕಿತ್ತಿದ್ದಾರೆ.

ತಡ ರಾತ್ರಿ ಅರಣ್ಯ ಇಲಾಖೆ ಸಂಚಾರಿ ದಳ ಖಚಿತ ವಾಹಿತಿ ಮೇರೆಗೆ ನಟ ದರ್ಶನ್ ರವರ ತೋಟದಲ್ಲಿ ಶೋಧ ಕಾರ್ಯ ನಡೆಸಿ ನಾಲ್ಕು ವಿದೇಶೀ ಹಕ್ಕಿಗಳಾದ ‘ಬಾರ್ ಹೇಡೆಡ್ ಗೂಸ್‌‘ ಗಳನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡು ವಿಶೇಷ ಪ್ರಭೇದ ಹಕ್ಕಿಗಳೆಂದು ಸ್ವಸ್ಥಾನವಾದ ಹದಿನಾರು ಕೆರೆಗೆ ಮರಳಿ ಬಿಡಲು ನ್ಯಾಯಾಲಯದ ಮೂಲಕ ಅನುಮತಿ ಪಡೆದು ತದನಂತರ ಎಲ್ಲಾ ರೀತಿಯ ವೈದ್ಯಕೀಯ ತಪಾಸಣೆ ಒಳಪಡಿಸಿ ಶನಿವಾರ ಸಂಜೆ 6.15 ಸಮಯದಲ್ಲಿ ಹದಿನಾರು ಕೆರೆಯಲ್ಲಿ ಅರಣ್ಯ ಇಲಾಖೆಯ ಸ್ಥಳೀಯರ ಉಪಸ್ಥಿತಿಯಲ್ಲಿ ಸಂರಕ್ಷಿಸಿ ಸುರಕ್ಷಿತವಾಗಿ ಸ್ವಸ್ಥಾನಕ್ಕೆ ಮರಳಿ ಬಿಡಲಾಯಿತು.

andolanait

Recent Posts

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

46 mins ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

57 mins ago

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

1 hour ago

ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…

1 hour ago

ಫಲಿತಾಂಶ ಯಶಸ್ವಿಗೊಳಿಸಲು ಶಾಲೆಯಲ್ಲೇ ವಾಸ್ತವ್ಯ ಹೂಡಿದ ಬಿಇಓ

ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…

2 hours ago

ದೊಡ್ಡಕವಲಂದೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಗಳು: ಸಾಂಕ್ರಾಮಿಕ ರೋಗದ ಭೀತಿ

ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…

2 hours ago