ಜಿಲ್ಲೆಗಳು

ಸ್ಥಳೀಯರ ಉಪಸ್ಥಿತಿಯಲ್ಲಿ ಸ್ವಸ್ಥಾನಕ್ಕೆ ಮರಳಿದ ಪಟ್ಟೆ ತಲೆ ಹೆಬ್ಬಾತುಗಳು

ಮೈಸೂರು: ಕಳೆದ ಎರಡು ದಿನಗಳ ಹಿಂದೆ ಅನ್ಯ ವ್ಯಕ್ತಿಗಳು ನಮ್ಮ ಕೆರೆಯ ಅಥಿತಿಗಳಾದ ಪಟ್ಟೆ ತಲೆ ಹೆಬ್ಬಾತುಗಳನ್ನು ಉರುಳುಹಾಕಿ (ರಿಂಗ್ ಟ್ರ್ಯಾಪ್) ಸೆರೆಹಿಡುತ್ತಿದ್ದನ್ನು ನಮ್ಮೂರ ಗ್ರಾಮಸ್ಥರು ಗಮನಿಸಿದ್ದು ಪ್ರಶ್ನಿಸುವಷ್ಟರಲ್ಲಿ ಅಲ್ಲಿಂದ ಕಲ್ಕಿತ್ತಿದ್ದಾರೆ.

ತಡ ರಾತ್ರಿ ಅರಣ್ಯ ಇಲಾಖೆ ಸಂಚಾರಿ ದಳ ಖಚಿತ ವಾಹಿತಿ ಮೇರೆಗೆ ನಟ ದರ್ಶನ್ ರವರ ತೋಟದಲ್ಲಿ ಶೋಧ ಕಾರ್ಯ ನಡೆಸಿ ನಾಲ್ಕು ವಿದೇಶೀ ಹಕ್ಕಿಗಳಾದ ‘ಬಾರ್ ಹೇಡೆಡ್ ಗೂಸ್‌‘ ಗಳನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡು ವಿಶೇಷ ಪ್ರಭೇದ ಹಕ್ಕಿಗಳೆಂದು ಸ್ವಸ್ಥಾನವಾದ ಹದಿನಾರು ಕೆರೆಗೆ ಮರಳಿ ಬಿಡಲು ನ್ಯಾಯಾಲಯದ ಮೂಲಕ ಅನುಮತಿ ಪಡೆದು ತದನಂತರ ಎಲ್ಲಾ ರೀತಿಯ ವೈದ್ಯಕೀಯ ತಪಾಸಣೆ ಒಳಪಡಿಸಿ ಶನಿವಾರ ಸಂಜೆ 6.15 ಸಮಯದಲ್ಲಿ ಹದಿನಾರು ಕೆರೆಯಲ್ಲಿ ಅರಣ್ಯ ಇಲಾಖೆಯ ಸ್ಥಳೀಯರ ಉಪಸ್ಥಿತಿಯಲ್ಲಿ ಸಂರಕ್ಷಿಸಿ ಸುರಕ್ಷಿತವಾಗಿ ಸ್ವಸ್ಥಾನಕ್ಕೆ ಮರಳಿ ಬಿಡಲಾಯಿತು.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

18 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

18 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

18 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

18 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

18 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

18 hours ago